Webdunia - Bharat's app for daily news and videos

Install App

ಸಿದ್ದರಾಮಯ್ಯ, ಡಿಕೆಶಿ, ಹಾಗೂ ಎಂಬಿ ಪಾಟೀಲ್ ಗೆ ಟಾಂಗ್ ಕೊಟ್ಟ ಸಿಟಿ ರವಿ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (20:34 IST)
ಕಾಂಗ್ರೆಸ್ ಫೋಸ್ಟರ್ ಅಭಿಯಾನ ಹಾಸ್ಯಾಸ್ಪದ .ಕರೆಪ್ಸನ್ ಇಲ್ಲದೆ ಕಾಂಗ್ರೆಸ್ ಇಲ್ಲ, ಕಾಂಗ್ರೆಸ್ ಇಲ್ಲದೆ ಕರೆಪ್ಸನ್ ಇಲ್ಲ.ಒಬ್ಬರು ಜೈಲಕ್ಕಿ, ಬೇಲ್ ಮೇಲೆ ಇದ್ದಾರೆ.ಅವರು ಮತ್ತೆ ಯಾವಾಗ ಬೇಕಾದರೂ ಜೈಲಿಗೆ ಹೋಗಬಹುದು.ಅವರು ಭ್ರಷ್ಟಾಚಾರದ ಬಗ್ಗೆ ಮಾತಾಡ್ತಾರೆ ಎಂದು ಕಾಂಗ್ರೇಸ್ ವಿರುದ್ಧ ಸಿಟಿ ರವಿ ಕಿಡಿಕಾರಿದ್ದಾರೆ.
 
ಇನ್ನೂ ನೀರಾವರಿ ಇಲಾಖೆಯಲ್ಲಿ ಅಕ್ರಮ ಎಸಗಿ, ಭ್ರಷ್ಟಾಚಾರ ಚಾಂಪಿಯನ್ ಆಗಿರುವರು,ರೀಡಿಯೋ ಕರೆಪ್ಸನ್ ಕಿಂಗ್, ತನ್ನ ಸರ್ಕಾರ ಎಲ್ಲ ಹಗರಣಗಳನ್ನು ಮುಚ್ಚಿ ಹಾಕೋದು ಎಂದು ಕಲಿತುಕೊಂಡು ಬಂದವರು.ಇವರು ಭ್ರಷ್ಟಾಚಾರದ ಬಗ್ಗೆ ಮಾತಾಡಿದ್ದಾರೆ.ಕಾಂಗ್ರೆಸ್ ಮತ್ತೆ ಭ್ರಷ್ಟಾಚಾರ ಎರಡು ಒಂದೇ ನಾಣ್ಯದ ಮುಖಗಳು ಎಂದು ಕಾಂಗ್ರೆಸ್ ನಾಯಕರ ಪೇ ಸಿಎಂ ಫೋಸ್ಟರ್ ಅಭಿಯಾನಕ್ಕೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಟಾಂಗ್ ಕೊಟ್ಟಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments