Webdunia - Bharat's app for daily news and videos

Install App

ಸಿದ್ದರಾಮಯ್ಯ, ಡಿಕೆಶಿ, ಹಾಗೂ ಎಂಬಿ ಪಾಟೀಲ್ ಗೆ ಟಾಂಗ್ ಕೊಟ್ಟ ಸಿಟಿ ರವಿ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (20:34 IST)
ಕಾಂಗ್ರೆಸ್ ಫೋಸ್ಟರ್ ಅಭಿಯಾನ ಹಾಸ್ಯಾಸ್ಪದ .ಕರೆಪ್ಸನ್ ಇಲ್ಲದೆ ಕಾಂಗ್ರೆಸ್ ಇಲ್ಲ, ಕಾಂಗ್ರೆಸ್ ಇಲ್ಲದೆ ಕರೆಪ್ಸನ್ ಇಲ್ಲ.ಒಬ್ಬರು ಜೈಲಕ್ಕಿ, ಬೇಲ್ ಮೇಲೆ ಇದ್ದಾರೆ.ಅವರು ಮತ್ತೆ ಯಾವಾಗ ಬೇಕಾದರೂ ಜೈಲಿಗೆ ಹೋಗಬಹುದು.ಅವರು ಭ್ರಷ್ಟಾಚಾರದ ಬಗ್ಗೆ ಮಾತಾಡ್ತಾರೆ ಎಂದು ಕಾಂಗ್ರೇಸ್ ವಿರುದ್ಧ ಸಿಟಿ ರವಿ ಕಿಡಿಕಾರಿದ್ದಾರೆ.
 
ಇನ್ನೂ ನೀರಾವರಿ ಇಲಾಖೆಯಲ್ಲಿ ಅಕ್ರಮ ಎಸಗಿ, ಭ್ರಷ್ಟಾಚಾರ ಚಾಂಪಿಯನ್ ಆಗಿರುವರು,ರೀಡಿಯೋ ಕರೆಪ್ಸನ್ ಕಿಂಗ್, ತನ್ನ ಸರ್ಕಾರ ಎಲ್ಲ ಹಗರಣಗಳನ್ನು ಮುಚ್ಚಿ ಹಾಕೋದು ಎಂದು ಕಲಿತುಕೊಂಡು ಬಂದವರು.ಇವರು ಭ್ರಷ್ಟಾಚಾರದ ಬಗ್ಗೆ ಮಾತಾಡಿದ್ದಾರೆ.ಕಾಂಗ್ರೆಸ್ ಮತ್ತೆ ಭ್ರಷ್ಟಾಚಾರ ಎರಡು ಒಂದೇ ನಾಣ್ಯದ ಮುಖಗಳು ಎಂದು ಕಾಂಗ್ರೆಸ್ ನಾಯಕರ ಪೇ ಸಿಎಂ ಫೋಸ್ಟರ್ ಅಭಿಯಾನಕ್ಕೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಟಾಂಗ್ ಕೊಟ್ಟಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments