Webdunia - Bharat's app for daily news and videos

Install App

ಮುಖ್ಯಮಂತ್ರಿಯಾಗಿ ದಾಖಲೆ ಮಾಡಿದ ದಿನವೇ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

Krishnaveni K
ಮಂಗಳವಾರ, 6 ಜನವರಿ 2026 (14:48 IST)
ಮೈಸೂರು: ಕರ್ನಾಟಕದ ಸುದೀರ್ಘ ಕಾಲದ ಸಿಎಂ ಎಂದು ಇಂದು ದೇವರಾಜು ಅರಸು ದಾಖಲೆ ಮುರಿದ ಬಗ್ಗೆ ಅವರು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಈ ವೇಳೆ ಸಿಎಂ ಬದಲಾವಣೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಸಿಎಂ ಆಗಿ 2794 ದಿನ ಪೂರೈಸಿ ದಾಖಲೆ ಮಾಡಿದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದಾರೆ. ‘ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಮುರಿಯಲೆಂದು ನಾನು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ. ಮುಖ್ಯಮಂತ್ರಿಯಾಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕಷ್ಟೆ’ ಎಂದಿದ್ದಾರೆ.

‘ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ. ಜನರ ಕೆಲಸ ಮಾಡುವುದು ಖುಷಿಯ ಸಂಗತಿ. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ  ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು’ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮುಂದಿನ ಸುದ್ದಿ
Show comments