ಜನವರಿ 9ಕ್ಕೆ ಸಿದ್ದರಾಮಯ್ಯ ಫೈನಲ್ ಕಾಲ್..!?

Webdunia
ಶುಕ್ರವಾರ, 6 ಜನವರಿ 2023 (11:09 IST)
ಬೆಂಗಳೂರು : ಅಂತೂ ಇಂತೂ ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆಗೆ ಅಖಾಡ ರೆಡಿಯಾಗ್ತಿದೆ. ಕೋಲಾರ ಘೋಷಣೆಗೂ ಮುನ್ನ ಇಂದು (ಶುಕ್ರವಾರ) ಬಾದಾಮಿ ಕ್ಷೇತ್ರದಲ್ಲಿ ಸಿದ್ದು ಸಂಚಾರ ಮಾಡಲಿದ್ದಾರೆ.
 
ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕೊಡಲಿರುವ ಸಿದ್ದರಾಮಯ್ಯ ಬಾದಾಮಿ ಭೇಟಿ ವೇಳೆಯೇ ಕೋಲಾರ ಸ್ಪರ್ಧೆಯ ಸುಳಿ ಕೊಟ್ಟುಬಿಡ್ತಾರಾ ಎಂಬ ಕುತೂಹಲ ಮನೆ ಮಾಡಿದೆ.

ಜನವರಿ 9ರಂದು ಕೋಲಾರಕ್ಕೆ ಸಿದ್ದರಾಮಯ್ಯ ಸೆಕೆಂಡ್ ಎಂಟ್ರಿ ಕೊಡಲಿದ್ದಾರೆ. ಸೆಕೆಂಡ್ ಎಂಟ್ರಿಯಲ್ಲಿ ಕೋಲಾರ ಸ್ಪರ್ಧೆ ಬಗ್ಗೆ ಸಿದ್ದರಾಮಯ್ಯ ಘೋಷಣೆ ಮಾಡುವ ಸಾಧ್ಯತೆ ಇದೆ. ಕಡೇ ಚುನಾವಣೆಯಲ್ಲಿ ಪುತ್ರನ ಕ್ಷೇತ್ರ ಕಿತ್ತುಕೊಂಡು ಸ್ಪರ್ಧೆ ಮಾಡಲು ಸಿದ್ದರಾಮಯ್ಯ ಒಪ್ಪುತ್ತಿಲ್ಲ.

ಕೋಲಾರದ ಜಾತಿ ಸಮೀಕರಣ, ಸರ್ವೇಗಳನ್ನ ಆಧರಿಸಿ ಅಖಾಡಕ್ಕಿಳಿಯಲು ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ ವರುಣಾದಲ್ಲಿ ಯತೀಂದ್ರ ಫಿಕ್ಸ್ ಮಾಡಿ, ಕೋಲಾರದಲ್ಲಿ ಸ್ಪರ್ಧಿಸಲು ಸಿದ್ದು ಮುಂದಾಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಷ್ಟು ಜನರ ಪ್ರೀತಿ ಗಳಿಸಿದ್ದೀಯಲ್ಲಾ ಅಣ್ಣಾ..: ಡಿಕೆಶಿಗೆ ವಿಜಯ್ ಪ್ರಕಾಶ್ ಹೊಗಳಿಕೆ

Union Budget 2026: ರಾಜ್ಯಕ್ಕೆ ನಿರೀಕ್ಷಿಸಿದಷ್ಟು ಅನುದಾನ ಸಿಕ್ಕಿದೆಯೇ

ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕ ಬಜೆಟ್: ವಿಜಯೇಂದ್ರ

ಗಂಡನ ಚಿತೆ ಆರುವ ಮೊದಲೇ ಅಜಿತ್ ಪವಾರ್ ಪತ್ನಿ ಉಪ ಮುಖ್ಯಮಮಂತ್ರಿಯಾಗಿದ್ದೇಕೆ: ಮಾಸ್ಟರ್ ಪ್ಲ್ಯಾನ್ ಯಾರದ್ದು

Union Budget 2026: ಆದಾಯ ತೆರಿಗೆ ವಂಚಿಸುವವರಿಗೆ ಶಾಕ್ ಕೊಟ್ಟ ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments