Webdunia - Bharat's app for daily news and videos

Install App

‘ಮೈತ್ರಿಯಲ್ಲಿ ಸಿದ್ದರಾಮಯ್ಯ ಕೇಂದ್ರಿತ ರಾಜಕೀಯ’; ಟೈಮ್ ಬಾಂಬ್ ಫಿಕ್ಸ್

Webdunia
ಶನಿವಾರ, 18 ಮೇ 2019 (16:26 IST)
ಮೈತ್ರಿ ಸರ್ಕಾರದಲ್ಲಿ ಸಿದ್ದರಾಮಯ್ಯ ಕೇಂದ್ರೀಕೃತ ರಾಜಕೀಯ ನಡೆಯುತ್ತಿದೆ. ಸಿದ್ದರಾಮಯ್ಯ ಟೈಮ್ ಬಾಂಬ್ ಫಿಕ್ಸ್ ಮಾಡಿದ್ದಾರೆ. ಇಂತದರಲ್ಲಿ ಸಿದ್ದರಾಮಯ್ಯ ಎಕ್ಸ್‌ಪರ್ಟ್ ಅಂತ ಮಾಜಿ ಸಿಎಂ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದು, ಮೇ 23ರ ನಂತರ ಸರ್ಕಾರ ಸ್ಪೋಟ ಮಾಡುತ್ತಾರೆ. ಇದಕ್ಕೆಲ್ಲ ಬಸವರಾಜ್ ಹೊರಟ್ಟಿ ಹೇಳಿಕೆ ಇಂಬು ಕೊಡುತ್ತೆ. ವಿಶ್ವನಾಥ್ ಕೂಡ ಕಮೆಂಟ್ ಮಾಡಿದ್ದಾರೆ.
ಮೈತ್ರಿ ಸರ್ಕಾರದ ಗೊಂದಲದಿಂದ ಜನ ಬೇಸತ್ತಿದ್ದಾರೆ ಎಂದರು.

ಎಲ್ಲ ಶಕ್ತಿಗಳು ಸೇರಿ ಕುಮಾರಸ್ವಾಮಿ ಕೆಳಗಿಳಿಸಲು ಪ್ರಯತ್ನಿಸುತ್ತಿವೆ‌. ಕಾಂಗ್ರೆಸ್ ಮತ್ತು ಜೆಡಿಎಸ್ ಒತ್ತಾಯದ ಮದುವೆಯಾಗಿವೆ. ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಒತ್ತಾಯದ ಮದುವೆ ಮುರಿದು ಹೋಗುತ್ತೆ.
ಮೇ 23ರ ನಂತರ ರಾಜ್ಯದಲ್ಲಿ ಬದಲಾವಣೆ ಆಗುತ್ತೆ ಎಂದರು.

ಇನ್ನು ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ವಿಚಾರ ಕುರಿತು ಮಾತನಾಡಿದ ಅವರು, ಬಿಜೆಪಿ ಯಾವತ್ತೂ ಕಾಂಗ್ರೆಸ್ ವಿರುದ್ಧವಿದೆ. ಜೆಡಿಎಸ್ ಕಡೆಯಿಂದ ಮೊದಲು ರೆಸ್ಪಾನ್ಸ್ ಬರಲಿ. ಅವರ ನಿಲುವು ಏನೆಂದು ಹೇಳಲಿ ಎಂದರು. ದೇವೇಗೌಡ, ಪ್ರಜ್ವಲ್, ನಿಖಿಲ್ ಸೋಲುತ್ತಾರೆ. ಜನರು ಜೆಡಿಎಸ್ ಮತ್ತು ಕಾಂಗ್ರೆಸ್ ಅಪವಿತ್ರ ಮೈತ್ರಿಯನ್ನು ಮನೆಗೆ ಕಳಿಸುತ್ತಾರೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ
Show comments