Select Your Language

Notifications

webdunia
webdunia
webdunia
webdunia

ಭಾರತೀಯ ವಾಯು ಸೇನೆಯ ಏರ್ ಸ್ಟ್ರೈಕ್‍ ಬಗ್ಗೆ ಉಡಾಫೆಯ ಉತ್ತರ ನೀಡಿದ ಸಿದ್ಧರಾಮಯ್ಯ

ಭಾರತೀಯ ವಾಯು ಸೇನೆಯ ಏರ್ ಸ್ಟ್ರೈಕ್‍ ಬಗ್ಗೆ ಉಡಾಫೆಯ ಉತ್ತರ ನೀಡಿದ ಸಿದ್ಧರಾಮಯ್ಯ
ಚಿಕ್ಕಮಗಳೂರು , ಬುಧವಾರ, 27 ಫೆಬ್ರವರಿ 2019 (06:46 IST)
ಚಿಕ್ಕಮಗಳೂರು : ಭಾರತೀಯ ವಾಯು ಸೇನೆಯ ಏರ್ ಸ್ಟ್ರೈಕ್‍ ನಿಂದ ಉಗ್ರರು ಸಾವನ್ನಪ್ಪಿರವುದಕ್ಕೆ ಇಡೀ ದೇಶಕ್ಕೆ ಸಂತಸ ವ್ಯಕ್ತಪಡಿಸುತ್ತಿದ್ದರೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತ್ರ ಈ ಬಗ್ಗೆ ಉಡಾಫೆಯ ಉತ್ತರ ನೀಡಿದ್ದಾರೆ.


“ಉಗ್ರರ ಕ್ಯಾಂಪ್ ಮೇಲೆ ಸರ್ಜಿಕಲ್ ಸ್ಟ್ರೈಕ್-2 ಮಾಡಿದ ವಾಯು ಸೇನೆಗೆ ನಾನು ಸೆಲ್ಯೂಟ್ ಮಾಡುತ್ತೇನೆ. ಈ ದಾಳಿ ಪಾಕಿಸ್ತಾನಕ್ಕೆ ಒಂದು ಒಳ್ಳೆಯ ಪಾಠ” ಎಂದು ಟ್ವೀಟ್ ಮಾಡಿ ಸೇನೆಗೆ ಅಭಿನಂದನೆ ಸಲ್ಲಿಸಿದ  ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದವರು ಕೇಳಿದಾಗ ಉಡಾಫೆಯ ಉತ್ತರ ನೀಡಿದ್ದಾರೆ.


“ದಾಳಿ ಮಾಡಿದವರು ಯಾರು? ದಾಳಿ ನಾವ್ ಮಾಡಿರೋದಾ ಅಥವಾ ಅವರು ಮಾಡಿದ್ದಾರಾ  “ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ್ದಾರೆ. ಅಲ್ಲದೇ “ದಾಳಿ ಬಗ್ಗೆ ಮಾಹಿತಿ ಇಲ್ಲ. ನಾನು ಹೆಲಿಕಾಪ್ಟರ್ ನಲ್ಲಿ ಬಂದಿದ್ದೇನೆ. ಹಾಗಾಗಿ ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ತಿಳಿದು ಉತ್ತರ ನೀಡುತ್ತೇನೆ” ಎಂದ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಏರ್ ಸರ್ಜಿಕಲ್ ಸ್ಟ್ರೈಕ್ ವೇಳೆ ಪಾಕಿಸ್ತಾನ ಪ್ರತಿದಾಳಿ ನಡೆಸದಿರಲು ಕಾರಣವೇನೆಂದು ಗೊತ್ತಾ?