Webdunia - Bharat's app for daily news and videos

Install App

ಭಾರತೀಯ ವಾಯು ಸೇನೆಯ ಏರ್ ಸ್ಟ್ರೈಕ್‍ ಬಗ್ಗೆ ಉಡಾಫೆಯ ಉತ್ತರ ನೀಡಿದ ಸಿದ್ಧರಾಮಯ್ಯ

Webdunia
ಬುಧವಾರ, 27 ಫೆಬ್ರವರಿ 2019 (06:46 IST)
ಚಿಕ್ಕಮಗಳೂರು : ಭಾರತೀಯ ವಾಯು ಸೇನೆಯ ಏರ್ ಸ್ಟ್ರೈಕ್‍ ನಿಂದ ಉಗ್ರರು ಸಾವನ್ನಪ್ಪಿರವುದಕ್ಕೆ ಇಡೀ ದೇಶಕ್ಕೆ ಸಂತಸ ವ್ಯಕ್ತಪಡಿಸುತ್ತಿದ್ದರೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತ್ರ ಈ ಬಗ್ಗೆ ಉಡಾಫೆಯ ಉತ್ತರ ನೀಡಿದ್ದಾರೆ.


“ಉಗ್ರರ ಕ್ಯಾಂಪ್ ಮೇಲೆ ಸರ್ಜಿಕಲ್ ಸ್ಟ್ರೈಕ್-2 ಮಾಡಿದ ವಾಯು ಸೇನೆಗೆ ನಾನು ಸೆಲ್ಯೂಟ್ ಮಾಡುತ್ತೇನೆ. ಈ ದಾಳಿ ಪಾಕಿಸ್ತಾನಕ್ಕೆ ಒಂದು ಒಳ್ಳೆಯ ಪಾಠ” ಎಂದು ಟ್ವೀಟ್ ಮಾಡಿ ಸೇನೆಗೆ ಅಭಿನಂದನೆ ಸಲ್ಲಿಸಿದ  ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದವರು ಕೇಳಿದಾಗ ಉಡಾಫೆಯ ಉತ್ತರ ನೀಡಿದ್ದಾರೆ.


“ದಾಳಿ ಮಾಡಿದವರು ಯಾರು? ದಾಳಿ ನಾವ್ ಮಾಡಿರೋದಾ ಅಥವಾ ಅವರು ಮಾಡಿದ್ದಾರಾ  “ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ್ದಾರೆ. ಅಲ್ಲದೇ “ದಾಳಿ ಬಗ್ಗೆ ಮಾಹಿತಿ ಇಲ್ಲ. ನಾನು ಹೆಲಿಕಾಪ್ಟರ್ ನಲ್ಲಿ ಬಂದಿದ್ದೇನೆ. ಹಾಗಾಗಿ ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ತಿಳಿದು ಉತ್ತರ ನೀಡುತ್ತೇನೆ” ಎಂದ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ವಿಶ್ವ ದಾಖಲೆ ಬರೆದ ಕಾಂಗ್ರೆಸ್ ಶಕ್ತಿ ಯೋಜನೆ: ಸಿಎಂ ಸಿದ್ದರಾಮಯ್ಯ ಫುಲ್ ಖುಷ್

ಮಲೆ ಮಹದೇಶ್ವರದಲ್ಲಿ ಐದು ಹುಲಿಗಳು ಸಾವನ್ನಪ್ಪಿದ ಪ್ರದೇಶದಲ್ಲೇ ಮತ್ತೊಂದು ಆಘಾತಕಾರಿ ಘಟನೆ

ಸಂಕಷ್ಟಕ್ಕೆ ಬಾರದ ಸಿದ್ದರಾಮಯ್ಯನವರು ಬೆಳಗಾವಿಗೆ ಬಿರಿಯಾನಿ ತಿನ್ನಲು ಬರುತ್ತಿದ್ದಾರೆ: ಅಶೋಕ

ಗುತ್ತಿಗೆದಾರರ ಪತ್ರ ಓದಿ ನಿಮಗೆ ನಾಚಿಕೆ ಆಗಲಿಲ್ಲವೇ: ಸಿ.ಟಿ.ರವಿ

ಮುಂದಿನ ಸುದ್ದಿ
Show comments