Webdunia - Bharat's app for daily news and videos

Install App

ಭಾರತೀಯ ವಾಯು ಸೇನೆಯ ಏರ್ ಸ್ಟ್ರೈಕ್‍ ಬಗ್ಗೆ ಉಡಾಫೆಯ ಉತ್ತರ ನೀಡಿದ ಸಿದ್ಧರಾಮಯ್ಯ

Webdunia
ಬುಧವಾರ, 27 ಫೆಬ್ರವರಿ 2019 (06:46 IST)
ಚಿಕ್ಕಮಗಳೂರು : ಭಾರತೀಯ ವಾಯು ಸೇನೆಯ ಏರ್ ಸ್ಟ್ರೈಕ್‍ ನಿಂದ ಉಗ್ರರು ಸಾವನ್ನಪ್ಪಿರವುದಕ್ಕೆ ಇಡೀ ದೇಶಕ್ಕೆ ಸಂತಸ ವ್ಯಕ್ತಪಡಿಸುತ್ತಿದ್ದರೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತ್ರ ಈ ಬಗ್ಗೆ ಉಡಾಫೆಯ ಉತ್ತರ ನೀಡಿದ್ದಾರೆ.


“ಉಗ್ರರ ಕ್ಯಾಂಪ್ ಮೇಲೆ ಸರ್ಜಿಕಲ್ ಸ್ಟ್ರೈಕ್-2 ಮಾಡಿದ ವಾಯು ಸೇನೆಗೆ ನಾನು ಸೆಲ್ಯೂಟ್ ಮಾಡುತ್ತೇನೆ. ಈ ದಾಳಿ ಪಾಕಿಸ್ತಾನಕ್ಕೆ ಒಂದು ಒಳ್ಳೆಯ ಪಾಠ” ಎಂದು ಟ್ವೀಟ್ ಮಾಡಿ ಸೇನೆಗೆ ಅಭಿನಂದನೆ ಸಲ್ಲಿಸಿದ  ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದವರು ಕೇಳಿದಾಗ ಉಡಾಫೆಯ ಉತ್ತರ ನೀಡಿದ್ದಾರೆ.


“ದಾಳಿ ಮಾಡಿದವರು ಯಾರು? ದಾಳಿ ನಾವ್ ಮಾಡಿರೋದಾ ಅಥವಾ ಅವರು ಮಾಡಿದ್ದಾರಾ  “ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ್ದಾರೆ. ಅಲ್ಲದೇ “ದಾಳಿ ಬಗ್ಗೆ ಮಾಹಿತಿ ಇಲ್ಲ. ನಾನು ಹೆಲಿಕಾಪ್ಟರ್ ನಲ್ಲಿ ಬಂದಿದ್ದೇನೆ. ಹಾಗಾಗಿ ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ತಿಳಿದು ಉತ್ತರ ನೀಡುತ್ತೇನೆ” ಎಂದ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments