Webdunia - Bharat's app for daily news and videos

Install App

'ವೀರ ಸಾವರಕರ್ ಗೆ ಅವಹೇಳನ ಮಾಡಿರೋ ಸಿದ್ದರಾಮಯ್ಯ ಪ್ರತಿಫಲ ಅನುಭವಿಸುತ್ತಾರೆ'

Webdunia
ಭಾನುವಾರ, 20 ಅಕ್ಟೋಬರ್ 2019 (18:11 IST)
ಸಿದ್ದರಾಮಯ್ಯ ಕೀಳುಮಟ್ಟದಲ್ಲಿ ಮಾತನಾಡುವುದನ್ನು ಬಿಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಪ್ರತಿಫಲ ಅನುಭವಿಸುತ್ತಾರೆ. ಹೀಗಂತ ಮಾಜಿ ಸಿಎಂ ಹಾಗೂ ಹಾಲಿ ಸಚಿವರೊಬ್ಬರು ಖಡಕ್ ವಾರ್ನಿಂಗ್ ನೀಡಿದ್ದಾರೆ.

ಕಾಂಗ್ರೆಸ್ ನಾಯಕ  ಸಿದ್ದರಾಮಯ್ಯ ಸ್ವತಂತ್ರ ಹೋರಾಟಗಾರರು ಹಾಗೂ ಅಪ್ರತಿಮ ವೀರರ ಬಗ್ಗೆ ಕೀಳುಮಟ್ಟದ ಭಾಷೆ ಬಳಸಿದ್ದು ಸರಿಯಲ್ಲ. ಇದರ ಪ್ರತಿಫಲವನ್ನು ಸಿದ್ದರಾಮಯ್ಯ ಅವರು ಅನುಭವಿಸುತ್ತಾರೆ. ಹೀಗಂತ ಸಚಿವ ಜಗದೀಶ್ ಶೆಟ್ಟರ್ ಖಾರವಾಗಿ ಟೀಕೆ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ವೀರ ಸಾವರಕರ್ ಬಗ್ಗೆ ಸತ್ಯ ಹೇಳಿದ್ದೇನೆ ಎಂದು ತಿಳಿದಿದ್ದಾರೆ. ಕಾಂಗ್ರೆಸ್ ನವರಿಗೆ ಈ ರೀತಿ ಕೀಳುಮಟ್ಟದ ಭಾಷೆಯಲ್ಲಿ ಮಾತನಾಡುವುದು ರೂಢಿಯಾಗಿದೆ. ಇದು ಸಿದ್ದರಾಮಯ್ಯ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದಿದ್ದಾರೆ.

ಸಿದ್ದರಾಮಯ್ಯಗೆ ಪ್ರತಿಯೊಬ್ಬರ ಬಗ್ಗೆ ಏಕವಚನದಲ್ಲಿ ಮಾತನಾಡುವುದೇ ಅವರ ಸಂಸ್ಕೃತಿಯಾಗಿದೆ ಅಂತ ಟಾಂಗ್ ನೀಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಮುಂದಿನ ಸುದ್ದಿ
Show comments