ಭಾಗ್ಯಗಳ ಹೆಸರಿನಲ್ಲಿ ಸಿದ್ದರಾಮಯ್ಯ ಸಾಲ ಭಾಗ್ಯ ಕೊಟ್ಟಿದ್ದಾರೆ- ಬಿಜೆಪಿ ಸಹ ವಕ್ತಾರ ಆರ್.ರಘು ಆರೋಪ

Webdunia
ಶುಕ್ರವಾರ, 1 ಫೆಬ್ರವರಿ 2019 (06:37 IST)
ಮೈಸೂರು : ಭಾಗ್ಯಗಳ ಹೆಸರಿನಲ್ಲಿ ಸಿದ್ದರಾಮಯ್ಯ ಸಾಲ ಭಾಗ್ಯ ಕೊಟ್ಟಿದ್ದಾರೆ ಎಂದು ಬಿಜೆಪಿ ಸಹ ವಕ್ತಾರ ಆರ್.ರಘು ಗಂಭೀರ ಆರೋಪ ಮಾಡಿದ್ದಾರೆ.


ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,’ ಅನ್ನ ಭಾಗ್ಯ, ಶಾದಿ ಭಾಗ್ಯದಂತಹ ಜನಪ್ರಿಯ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲಬೇಕು. ಭಾಗ್ಯಗಳ ಹೆಸರಿನಲ್ಲಿ ಸಿದ್ದರಾಮಯ್ಯ ಸಾಲ ಭಾಗ್ಯ ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.


ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವಾಗ 1 ಲಕ್ಷ ಕೋಟಿ ರೂ.ಗಳಷ್ಟು ಸಾಲ ಇತ್ತು. ಐದು ವರ್ಷ ಪೂರೈಸುವ ಹೊತ್ತಿಗೆ 2.50 ಲಕ್ಷ ಕೋಟಿ ರೂ. ಸಾಲ ಮಾಡಿದ್ದರು. ಈಗಿನ ಸರ್ಕಾರ ಸಿದ್ದರಾಮಯ್ಯ ಮಾಡಿದ ಸಾಲದ ಬಡ್ಡಿ ಕಟ್ಟುವುದರಲ್ಲೇ ಹೈರಾಣಾಗುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿಪರೀತ ಚಳಿ ನಡುವೆ ಈ ವಾರದ ಹವಾಮಾನ ವರದಿ ಗಮನಿಸಿ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮುಂದಿನ ಸುದ್ದಿ
Show comments