Webdunia - Bharat's app for daily news and videos

Install App

ಸಿದ್ದರಾಮಯ್ಯ ಮತದಾರರಿಗೆ ಅವಮಾನ ಮಾಡಿದ್ದಾರೆ : ಆರ್ ಅಶೋಕ್ ಕಿಡಿ

Webdunia
ಗುರುವಾರ, 2 ಮಾರ್ಚ್ 2023 (18:55 IST)
ಜನ ಕರೆತರಲು 500 ರೂ ಕೊಟ್ಟು ಕರೆಸಿ ಅಂತ ಸಿದ್ದರಾಮಯ್ಯ ಹೇಳಿಕೆಗೆ ಕಂದಾಯ ಸಚಿವ ಆರ್ ಅಶೋಕ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಕಾಂಗ್ರೆಸ್ ಪಾರ್ಟಿ ಇಡೀ ದೇಶದಲ್ಲಿ ತಲೆತಗ್ಗಿಸೋ ಹೇಳಿಕೆಯನ್ನು ಸಿದ್ದರಾಮಯ್ಯ ಕೊಟ್ಟಿದ್ದಾರೆ.75 ವರ್ಷಗಳ ಕಾಲ 65 ವರ್ಷ ಸರ್ಕಾರ ಹೇಗೆ ನಡೆಸಿದ್ರು ಅನ್ನೋದು ಬಟಾ ಬಯಲಾಗಿದೆ‌ ಕಾಂಗ್ರೆಸ್ ನವರು ಹಣ, ಹೆಂಡ ಜನರಿಗೆ ಹಂಚಿದ್ದೇವೆ ಅನ್ನೋದು ಬಹಿರಂಗವಾಗಿದೆ.ಚುನಾವಣೆ ಸಂದರ್ಭದಲ್ಲಿ ಇರೋ ಸಮಯದಲ್ಲಿ  ಸಿದ್ದರಾಮಯ್ಯ ಅವರ  ಈ ಹೇಳಿಕೆ ಮತದಾರರ ಅವಮಾನ ಮಾಡಿದಂತಿದೆ.ಇವರು  ಕಾರ್ಯಕ್ರಮಕ್ಕೆ ಬರೋಕೆ 500 ಅಂದ್ರೆ, ಮತ ಪಡೆಯಲು ಎಷ್ಟು ಕೊಡ್ತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ರು .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments