Webdunia - Bharat's app for daily news and videos

Install App

ಸಿದ್ದರಾಮಯ್ಯ ಕಾಂಗ್ರೆಸ್ ಮುಗಿಸೋದಕ್ಕೆ ಪಕ್ಷ ಸೇರಿಕೊಂಡಿದ್ದಾರೆ ಎಂದ ಕಾಂಗ್ರೆಸ್ ಹಿರಿಯ ಮುಖಂಡ

Webdunia
ಶುಕ್ರವಾರ, 25 ಜನವರಿ 2019 (06:55 IST)
ಮಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್ ಮುಗಿಸೋದಕ್ಕೆ ಪಕ್ಷ ಸೇರಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯನವರಿಂದ ಇಂದು ಸರ್ಕಾರ ರಚನೆಯಾಗಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಅವರಿಂದ ಮೈತ್ರಿ ಸರ್ಕಾರ ಉಳಿದುಕೊಂಡಿದೆ. ಸರ್ಕಾರ ಉಳಿಯುವಲ್ಲಿ ದೊಡ್ಡ ಗೌಡರದ್ದು ಮಹತ್ವದ ಪಾತ್ರವಿದೆ ಎಂದು ಹೇಳಿದ್ದಾರೆ.

 

ಅಲ್ಲದೇ ‘ಕರ್ನಾಟಕದಲ್ಲಿ ರಾಜಕೀಯ ತುಂಬಾನೇ ಕೊಳಕಾಗಿದೆ. ಎಲ್ಲರಿಗೂ ನಾನು ಮಾಡಿದ್ದೇ ಸರಿ ಎಂಬ ಭಾವನೆ ಬಂದಿದೆ. ಅದಕ್ಕೆ ದಾರಿಯಲ್ಲಿ ಪೆಟ್ಟು ತಿಂದಿದ್ದಾರೆ. ಮುಂದಿನ ದಿನಗಳಲ್ಲಿ ಜನ ಪೆಟ್ಟು ಕೊಡವುದು ಬಾಕಿ ಇದೆ ಎಂದು ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments