Webdunia - Bharat's app for daily news and videos

Install App

ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-.ವಿ.ಸದಾನಂದಗೌಡ ವಾಗ್ದಾಳಿ

Webdunia
ಶುಕ್ರವಾರ, 22 ನವೆಂಬರ್ 2019 (10:41 IST)
ಬೆಂಗಳೂರು : ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು  ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.



ವಿಪಕ್ಷ ನಾಯಕ ಸಿದ್ದರಾಮಯ್ಯ ಈಗ ಏಕಾಂಗಿಯಾಗಿದ್ದಾರೆ. ಸಿದ್ದರಾಮಯ್ಯ ಹಿಂದೆ ಯಾವ ನಾಯಕರೂ ಇಲ್ಲ, ಹೀಗಾಗಿ ಅವರು ಹತಾಶರಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.


ಹಾಗೇ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ನಾಮಪತ್ರ ವಾಪಾಸ್ ವಿಚಾರ ನಾಮಪತ್ರ ವಾಪಾಸ್ ಪಡೆಯುವಂತೆ ನಾವು ಒತ್ತಾಯಿಸಿಲ್ಲ. ಸ್ವಂತ ನಿರ್ಧಾರದಿಂದ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.


ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಹೆಚ್.ಡಿ.ಡಿ.ಕುಟುಂಬಸ್ಥರಿದ್ದಾರೆ. 9 ಜನ ಹೆಚ್.ಡಿ.ಡಿ.ಕುಟುಂಬದವರು, 3 ಜನ ಬೇರೆಯವರಿದ್ದಾರೆ. ಹೆಚ್.ಡಿ.ಡಿ.ಕುಟುಂಬಸ್ಥರೇ ಸ್ಟಾರ್ ಪ್ರಚಾರಕರಾ...? ಎಂದು ಅವರು ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿಯಿಂದ ದಸರಾ ಉದ್ಘಾಟನೆ: ಸಿಎಂ ಕಚೇರಿಯಿಂದಲೇ ಬಂತು ಅಪ್ ಡೇಟ್

ಖಾಸಗಿ ಪ್ರವಾಸಕ್ಕೆ ಸರ್ಕಾರ ಹಣ ಬಳಕೆ: ಶ್ರೀಲಂಕಾ ಮಾಜಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಬಂಧನ

ಬೀದಿ ನಾಯಿ ಪ್ರಕರಣ: ಮಿಶ್ರ ಪ್ರತಿಕ್ರಿಯೆ ಬೆನ್ನಲ್ಲೇ ತೀರ್ಪಿನಲ್ಲಿ ಮಾರ್ಪಾಡು ಮಾಡಿದ ಸುಪ್ರೀಂ

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಕ್ಕಿಳಿರುವವರಿಗೆ ಖಡಕ್ ಉತ್ತರ ಕೊಟ್ಟ ಖಾಕಿ

ರಾಜ್ಯ ಸರ್ಕಾರದ್ದು ಮಾರ್ಜಾಲ ನ್ಯಾಯ: ಸಿಟಿ ರವಿ ವಾಗ್ದಾಳಿ

ಮುಂದಿನ ಸುದ್ದಿ
Show comments