Webdunia - Bharat's app for daily news and videos

Install App

’ಸಿದ್ದರಾಮಯ್ಯ ಪದೇ ಪದೇ ಬೇಜವಾಬ್ದಾರಿ ಹೇಳಿಕೆ ಕೊಡ್ತಿದ್ದಾರೆ’- ಬಿ.ಎಸ್.ವೈ ವಾಗ್ದಾಳಿ

Webdunia
ಸೋಮವಾರ, 31 ಡಿಸೆಂಬರ್ 2018 (14:13 IST)
ಬೆಂಗಳೂರು : ಕಾಂಗ್ರೆಸ್ ನ ಯಾವ ಶಾಸಕರನ್ನು ನಾವು ಸಂಪರ್ಕ ಮಾಡಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ  ಸಿದ್ದರಾಮಯ್ಯ ಹೇಳಿಕೆಗೆ ಇದೀಗ ತಿರುಗೇಟು ನೀಡಿದ್ದಾರೆ.


ಸಿದ್ದರಾಮಯ್ಯ ಅವರು ಕುದುರೆ ವ್ಯಾಪಾರಕ್ಕೆ ನಿಂತಿರುವ ಬಿಜೆಪಿ ಶಾಸಕರಿಗೆ ಕೋಟಿಗಟ್ಟಲೆ ಹಣ ನೀಡಿ ಖರೀದಿಸಲು ಮುಂದಾಗಿದೆ ಎಂದು ಟ್ವೀಟ್ ಮಾಡಿದ್ದರು.


ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು,’ಸಿದ್ದರಾಮಯ್ಯ ಪದೇ ಪದೇ ಬೇಜವಾಬ್ದಾರಿ ಹೇಳಿಕೆ ಕೊಡ್ತಿದ್ದಾರೆ. ಆದರೆ ಸುಮ್ಮನೆ ಕೂರಲು ನಾವೇನು ಸನ್ಯಾಸಿಗಳಾ? ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments