Webdunia - Bharat's app for daily news and videos

Install App

ಸಿದ್ದರಾಮಯ್ಯನೇ ಅರ್ಜಿ ಹಾಕಿಲ್ವಂತೆ-ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

Webdunia
ಬುಧವಾರ, 16 ನವೆಂಬರ್ 2022 (17:31 IST)
ಟಿಕೆಟ್ ಗೆ ಅರ್ಜಿ ಸಲ್ಲಿಕೆ ವಿಚಾರ ಟಿಕೆಟ್ ಅರ್ಜಿ ಸಲ್ಲಿಕೆ ಅವಧಿ ಮುಂದೂಡಿಕೆ ಯಾಕೆ? ಇನ್ನಷ್ಟು ದುಡ್ಡು ಬರಲಿ ಅಂತಾನಾ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ‘ ಸಿದ್ದರಾಮಯ್ಯನೇ ಅರ್ಜಿ ಹಾಕಿಲ್ವಂತೆ. ಕೆಪಿಸಿಸಿ ಅಧ್ಯಕ್ಷರ ಆದೇಶ ಅವರೇ ಪಾಲಿಸ್ತಿಲ್ಲ, ಪಾಪ ಅವರು ಎಲ್ಲೆಲ್ಲೋ ಸುತ್ತಾಡ್ತಾ ಇದ್ದಾರೆ. ಎಲ್ಲಿ ನಿಲ್ತೀನಂತಾ ಅವರಿಗೇ ಗೊತ್ತಿಲ್ಲ. ಎಲ್ಲಿ ನಿಲ್ತೀನಿ ಅಂತಾ ಹೇಳಲಿ, ಕಾರ್ಯಕರ್ತರು ಕಾಯ್ತಿದ್ದಾರೆ. ತನ್ನ ಕ್ಷೇತ್ರದ ಜನರೇ ಒಪ್ತಿಲ್ಲ ಅಂದ್ರೆ ರಾಜಕಾರಣ ಯಾಕೆ ಬೇಕು? ಅಲೆಮಾರಿತನ ಬಿಡಲಿ, ರಾಜಕೀಯಕ್ಕೆ ರಾಜೀನಾಮೆ ನೀಡಲಿ ಎಂದಿದ್ದಾರೆ. ಸಚಿವ ಸ್ಥಾನ ಬೇಡಿಕೆ ಇಟ್ಟಿಲ್ಲ, ಬೇಡ ಅಂತಾನೂ ಹೇಳಿಲ್ಲ. ಪಕ್ಷದ ಹಿರಿಯರ ಆದೇಶ ಪಾಲನೆ ಮಾಡ್ತೀನಿ. ನಾನು ನಿಲ್ಲಿಲ್ಲ ಅಂದ್ರೆ ಕಾಂಗ್ರೆಸ್​ಗೆ ಸಂತೋಷ ಆಗುತ್ತೆ. ಅದಕ್ಕೆ ಕಾಂಗ್ರೆಸ್​ನವರೇ ನಾನು ನಿಲ್ಲೊಲ್ಲ ಅಂತ ಹುಯಿಲೆಬ್ಬಿಸ್ತಿದ್ದಾರೆ’ ಅಂತಾ ಈಶ್ವರಪ್ಪ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments