Webdunia - Bharat's app for daily news and videos

Install App

ಸಿದ್ದರಾಮಯ್ಯನೇ ಅರ್ಜಿ ಹಾಕಿಲ್ವಂತೆ-ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

Webdunia
ಬುಧವಾರ, 16 ನವೆಂಬರ್ 2022 (17:31 IST)
ಟಿಕೆಟ್ ಗೆ ಅರ್ಜಿ ಸಲ್ಲಿಕೆ ವಿಚಾರ ಟಿಕೆಟ್ ಅರ್ಜಿ ಸಲ್ಲಿಕೆ ಅವಧಿ ಮುಂದೂಡಿಕೆ ಯಾಕೆ? ಇನ್ನಷ್ಟು ದುಡ್ಡು ಬರಲಿ ಅಂತಾನಾ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ‘ ಸಿದ್ದರಾಮಯ್ಯನೇ ಅರ್ಜಿ ಹಾಕಿಲ್ವಂತೆ. ಕೆಪಿಸಿಸಿ ಅಧ್ಯಕ್ಷರ ಆದೇಶ ಅವರೇ ಪಾಲಿಸ್ತಿಲ್ಲ, ಪಾಪ ಅವರು ಎಲ್ಲೆಲ್ಲೋ ಸುತ್ತಾಡ್ತಾ ಇದ್ದಾರೆ. ಎಲ್ಲಿ ನಿಲ್ತೀನಂತಾ ಅವರಿಗೇ ಗೊತ್ತಿಲ್ಲ. ಎಲ್ಲಿ ನಿಲ್ತೀನಿ ಅಂತಾ ಹೇಳಲಿ, ಕಾರ್ಯಕರ್ತರು ಕಾಯ್ತಿದ್ದಾರೆ. ತನ್ನ ಕ್ಷೇತ್ರದ ಜನರೇ ಒಪ್ತಿಲ್ಲ ಅಂದ್ರೆ ರಾಜಕಾರಣ ಯಾಕೆ ಬೇಕು? ಅಲೆಮಾರಿತನ ಬಿಡಲಿ, ರಾಜಕೀಯಕ್ಕೆ ರಾಜೀನಾಮೆ ನೀಡಲಿ ಎಂದಿದ್ದಾರೆ. ಸಚಿವ ಸ್ಥಾನ ಬೇಡಿಕೆ ಇಟ್ಟಿಲ್ಲ, ಬೇಡ ಅಂತಾನೂ ಹೇಳಿಲ್ಲ. ಪಕ್ಷದ ಹಿರಿಯರ ಆದೇಶ ಪಾಲನೆ ಮಾಡ್ತೀನಿ. ನಾನು ನಿಲ್ಲಿಲ್ಲ ಅಂದ್ರೆ ಕಾಂಗ್ರೆಸ್​ಗೆ ಸಂತೋಷ ಆಗುತ್ತೆ. ಅದಕ್ಕೆ ಕಾಂಗ್ರೆಸ್​ನವರೇ ನಾನು ನಿಲ್ಲೊಲ್ಲ ಅಂತ ಹುಯಿಲೆಬ್ಬಿಸ್ತಿದ್ದಾರೆ’ ಅಂತಾ ಈಶ್ವರಪ್ಪ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments