Webdunia - Bharat's app for daily news and videos

Install App

ಮತ್ತೆ ಸಿದ್ದರಾಮಯ್ಯ ಅವರೇ ಬರಬೇಕಾಯಿತು

Webdunia
ಬುಧವಾರ, 7 ಜೂನ್ 2023 (17:31 IST)
ಕಾರ್ಯಕ್ರಮದಲ್ಲಿ ಮಾತನಾಡಿದ ವಸತಿ ಸಚಿವ ಜಮೀರ್ ಅಹಮದ್, "ಹಜ್ ಭವನದ ನವೀಕರಣಕ್ಕೆ ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಸರ್ಕಾರದ ಕೊನೆ ದಿನಗಳಲ್ಲಿ 5 ಕೋಟಿ  ಘೋಷಿಸಿದರು. ಆದರೆ ನಂತರ ಬಂದ ಸರ್ಕಾರಗಳು ಈ ಹಣ ಕೊಡಲಿಲ್ಲ. ಮತ್ತೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಗೆದ್ದು ಬಂದು ಆ ಹಣ ನೀಡಿದ್ದಾರೆ. ಇದೇ ರೀತಿ ಸಿದ್ದರಾಮಯ್ಯ ಅವರು ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಸಮುದಾಯದ ಪ್ರಗತಿಗೆ 5 ಸಾವಿರ ಕೋಟಿ ಅನುದಾನವನ್ನು ತಮ್ಮ ಅವಧಿಯಲ್ಲಿ ನೀಡಬೇಕು. ಸಮಾಜದ ಹಿರಿಯರು ಈ ಜವಾಬ್ದಾರಿಯನ್ನು ನನಗೆ ವಹಿಸಿದ್ದಾರೆ. ನುಡಿದಂತೆ ನಡೆಯುವ ಸಿದ್ದರಾಮಯ್ಯ ಅವರು ಈ ಭರವಸೆಯನ್ನೂ ಈಡೇರಿಸುತ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹೇಳಿದಷ್ಟು ಸಂಬಳ ಕೊಡದೇ ಬಡ ಕಾರ್ಮಿಕನಿಗೆ ವಂಚನೆ: ಮೇಲಧಿಕಾರಿ ಮುಖಕ್ಕೆ ಬಳೆ ಬಿಸಾಕಿ ಆತ ಹೇಳಿದ್ದೇನು ನೋಡಿ Video

ತಾಯಿ ಕೈ ಹಿಡಿದು ನಡೆಯುತ್ತಿದ್ದ ಮಗು ಕಾಲು ಜಾರಿ ರೈಲ್ವೇ ಹಳಿಗೆ ಬಿದ್ದಾಗ… ರೋಚಕ ಕ್ಷಣದ Video

ಅಪ್ಪ ಮಾಡಿದ ತಪ್ಪು ಕೆಲಸವನ್ನು ಮಗನೇ ಪೊಲೀಸರ ಮುಂದೆ ಬಿಚ್ಚಿಟ್ಟ: Video

ಉತ್ತರಾಖಂಡದ ಗುಹೆಯಲ್ಲಿ ಕಂಡ ಆದಿ ಮಾನವ: ದಿಗ್ಭ್ರಮೆಗೊಳಿಸುವ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments