Webdunia - Bharat's app for daily news and videos

Install App

ಸೋಲುವುದು ಖಚಿತವಾದರೆ ಸಿದ್ದರಾಮಯ್ಯ ಯಾರ ಕಾಲು ಬೇಕಾದ್ರೂ ಹಿಡಿಯುತ್ತಾರೆ-ಪ್ರತಾಪ್ ಸಿಂಹ ವ್ಯಂಗ್ಯ

Webdunia
ಸೋಮವಾರ, 22 ಏಪ್ರಿಲ್ 2019 (05:16 IST)
ಮೈಸೂರು : ಅಧಿಕಾರ ಪಡೆಯಲು ಸಿದ್ದರಾಮಯ್ಯ ಯಾರ ಕಾಲಿಗೆ ಬೇಕಾದ್ರು ಬೀಳುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.


ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ, ಸೋಲಿನ ಭಯದಿಂದ ಸಿದ್ದರಾಮಯ್ಯ ಅವರು ಮಾತನಾಡುತ್ತಿದ್ದು, ಅಧಿಕಾರ ಪಡೆಯಲು ಯಾರ ಕಾಲಿಗೆ ಬೇಕಾದರೂ ಬೀಳುತ್ತಾರೆ. ವಿಧಾನಸಭಾ ಚುನಾವಣೆಗೂ ಮುನ್ನ ಅಪ್ಪನ ಆಣೆಗೂ ಎಚ್‍ಡಿಕೆ ಸಿಎಂ ಆಗಲ್ಲ ಎನ್ನುತ್ತಿದ್ದ ಅವರೇ ಅಧಿಕಾರಕ್ಕಾಗಿ ಎಚ್‍.ಡಿ. ದೇವೇಗೌಡರ ಅವರ ಕಾಲಿಗೆ ಬಿದ್ದು ಸಿಎಂ ಮಾಡಿದ್ರು. ಈಗ ಆದೇ ಸೋಲಿನ ಭಯದಿಂದ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.


ಅಲ್ಲದೇ ಬಾರಿಯ ಚುನಾವಣೆಗೂ ಮುನ್ನ ವೀರಾವೇಶದಿಂದ ಚುನಾವಣೆ ಗೆಲ್ಲುತ್ತೇವೆ ಎಂದು ಬಂದರು. ಉಡಾಫೆಯಾಗಿ ಜಿಟಿಡಿ ಅವರ ಬಗ್ಗೆ ಮಾತನಾಡಿದ್ದರು. ಆದರೆ ಆದೇ ಸೋಲಿನ ಭಯ ಆರಂಭವಾದ ಕಾರಣ ಹಿಂದೆ ಸರಿದು ಜಿಟಿಡಿ ನಿನ್ನಿದ್ದರೆ ಗೆಲ್ಲಲು ಆಗುತ್ತದೆ ಎಂದು ಅವರ ಮನೆಗೆ ಹೋದರು. ಹೀಗಾಗಿ ಸೋಲುವುದು ಖಚಿತವಾದರೆ ಸಿದ್ದರಾಮಯ್ಯ ಅವರು ಯಾರ ಕಾಲು ಬೇಕಾದರೂ ಹಿಡಿಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ನಾಯಕ ಹತ್ಯಾ ಪ್ರಕರಣದ ಎನ್‍ಐಎ ಅಥವಾ ಸಿಬಿಐ ತನಿಖೆ: ವಿಜಯೇಂದ್ರ ಆಗ್ರಹ

ಮೈಸೂರು ದಸರಾ: ಅಂಬಾರಿ ಹೊರುವ ಅಭಿಮನ್ಯುಗಿಂತ ಎಲ್ಲರ ಅಚ್ಚುಮೆಚ್ಚಿನ ಆನೆಯೇ ಬಲಶಾಲಿ

ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಶಾಕ್ ಕೊಡಲು ಮುಂದಾದ ಸರ್ಕಾರ

ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಪತ್ನಿ, ಮೃತದೇಹ ಸಾಗಿಸಲು ಯಾರೂ ಸಹಾಯಕ್ಕೆ ಬಾರದಿದ್ದಾಗ ಪತಿ ಮಾಡಿದ್ದೇನು ನೋಡಿ, Video

ಕಾಡಾನೆ ಎದುರು ಹುಚ್ಚಾಟ ಮೆರೆಯಲು ಹೋಗಿ ಪ್ರಾಣಪಾಯದಿಂದ ಜಸ್ಟ್‌ ಪಾರಾದ ಪ್ರವಾಸಿಗ, viral video

ಮುಂದಿನ ಸುದ್ದಿ
Show comments