Webdunia - Bharat's app for daily news and videos

Install App

ಶಿವಕುಮಾರ ಸ್ವಾಮೀಜಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

Webdunia
ಶುಕ್ರವಾರ, 26 ಜನವರಿ 2018 (18:17 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಭೇಟಿ ನೀಡಿ, ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಆಸ್ಪತ್ರೆಯಿಂದ ಹೊರಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರೂ ಆತಂಕ ಪಡುವ ಅಗತ್ಯವಿಲ್ಲ. ಅವರು ನನ್ನನ್ನು ಗುರುತು ಹಿಡಿದು ಮಾತನಾಡಿಸಿದ್ದಾರೆ. ಆರೋಗ್ಯ ಸುಧಾರಣೆಯಾಗಿದೆ ಎಂದು ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಜೊತೆಗೆ ಸಚಿವ ಕೆ.ಜೆ.ಜಾರ್ಜ್ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

ಮುಂದಿನ ಸುದ್ದಿ
Show comments