ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲಿಸಿದ ಸಿದ್ದರಾಮಯ್ಯ

Webdunia
ಶನಿವಾರ, 29 ಜುಲೈ 2023 (15:05 IST)
ಮಂಡ್ಯ : ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪರಿಶೀಲನೆ ನಡೆಸಿದರು. ಅಲ್ಲದೇ ಸ್ಪೀಡ್ ಡಿಟೆಕ್ಟರ್ಗೆ ಚಾಲನೆ ನೀಡಿದರು.

ವಾಹನಗಳ ವೇಗವನ್ನ ಸೆರೆಹಿಡಿಯಲು (ಕ್ಯಾಪ್ಚರ್ ಮಾಡಲು) ಹೊಸ ತಂತ್ರಜ್ಞಾನದೊಂದಿಗೆ ಅಳವಡಿಸಲಾಗಿರುವ ಸ್ಪೀಡ್ ಡಿಟೆಕ್ಟರ್ಗೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಬಳಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು.

ಇದಕ್ಕೂ ಮುನ್ನ, ಸಿಎಂ ಆದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಬೃಹತ್ ಹೂವಿನ ಹಾರ ಹಾಕಿ, ಹೂಗುಚ್ಛ ನೀಡಿ ಅವರನ್ನ ಸ್ವಾಗತಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments