Webdunia - Bharat's app for daily news and videos

Install App

ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲಿಸಿದ ಸಿದ್ದರಾಮಯ್ಯ

Webdunia
ಶನಿವಾರ, 29 ಜುಲೈ 2023 (15:05 IST)
ಮಂಡ್ಯ : ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪರಿಶೀಲನೆ ನಡೆಸಿದರು. ಅಲ್ಲದೇ ಸ್ಪೀಡ್ ಡಿಟೆಕ್ಟರ್ಗೆ ಚಾಲನೆ ನೀಡಿದರು.

ವಾಹನಗಳ ವೇಗವನ್ನ ಸೆರೆಹಿಡಿಯಲು (ಕ್ಯಾಪ್ಚರ್ ಮಾಡಲು) ಹೊಸ ತಂತ್ರಜ್ಞಾನದೊಂದಿಗೆ ಅಳವಡಿಸಲಾಗಿರುವ ಸ್ಪೀಡ್ ಡಿಟೆಕ್ಟರ್ಗೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಬಳಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು.

ಇದಕ್ಕೂ ಮುನ್ನ, ಸಿಎಂ ಆದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಬೃಹತ್ ಹೂವಿನ ಹಾರ ಹಾಕಿ, ಹೂಗುಚ್ಛ ನೀಡಿ ಅವರನ್ನ ಸ್ವಾಗತಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments