Webdunia - Bharat's app for daily news and videos

Install App

ಸಿದ್ದರಾಮಯ್ಯ ಕಣ್ಣಿಗೆ ತಿವಿದ ಸಚಿವ ಯಾರು?

Webdunia
ಭಾನುವಾರ, 6 ಅಕ್ಟೋಬರ್ 2019 (18:55 IST)
ನೆರೆ ಪರಿಹಾರ ವಿಷಯದಲ್ಲಿ ಹಾಲಿ, ಮಾಜಿ ಸಿಎಂಗಳ ನಡುವಿನ ವಾಗ್ಯುದ್ಧ ಜೋರಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ನೆರೆ ವಿಚಾರದಲ್ಲಿ ರಾಜಕೀಯ ಮಾಡೋದು ಸರಿಯಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಈ ರೀತಿಯಾಗಿ ಕಾಮೆಂಟ್ ಮಾಡೋದು ತಪ್ಪು. ಹೀಗಂತ ಸಚಿವ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.

ಈ ಹಿಂದೆ ನೆರೆ ಇದ್ದಾಗ ಕಣ್ಣು ನೋವು ಅಂತಾ ಬೆಂಗಳೂರಿನಲ್ಲಿ ಕುಳಿತುಕೊಂಡವರು ನೀವು. ಮೊದಲು ಆ ಬಗ್ಗೆ ವಿಚಾರ ಮಾಡಿ, ಸುಮ್ಮ ಸುಮ್ಮನೆ ಮಾತನಾಡೋದ ಅಲ್ಲ. ಎನ್ ಡಿ ಎ ಹಾಗೂ ಯುಪಿಎ ಸರ್ಕಾರ ನೆರೆ ಪರಿಹಾರ ನೀಡಿದ ಹತ್ತು ಹದಿನೈದು ವರ್ಷಗಳ ಅಂಕಿ ಸಂಖ್ಯೆಗಳನ್ನು ನೋಡಿ. ನರೆ ಬಂದಾಗ ಯಾವ ಸರ್ಕಾರ ಸ್ಪಂದಿಸಿ ಎಷ್ಟು ಹಣ ನೀಡಿದೆ ಅನ್ನೋದನ್ನು ಲೆಕ್ಕಹಾಕಿ ನೋಡಿ ಅಂತೆಲ್ಲಾ ವಾಗ್ದಾಳಿ ಮಾಡಿದ್ದಾರೆ.

ಇನ್ನೂ ಕೇಂದ್ರದಿಂದ ಬಂದಿರುವ 1200 ಕೋಟಿ ಮಧ್ಯಂತರ ನೆರೆ ಪರಿಹಾರವನ್ನು ಸ್ವಾಗತಿಸುತ್ತೇನೆ. ಅಲ್ಲದೇ ನೆರೆ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು ಅಂತ ಶೆಟ್ಟರ್ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments