Webdunia - Bharat's app for daily news and videos

Install App

ಸಿದ್ದರಾಮಯ್ಯ ಒಬ್ಬ ಕುಡುಕ-ಕೆಎಸ್ ಈಶ್ವರಪ್ಪ ಗರಂ

Webdunia
ಬುಧವಾರ, 1 ಡಿಸೆಂಬರ್ 2021 (21:04 IST)
ಸಿದ್ದರಾಮಯ್ಯ ಒಬ್ಬ ಮಹಾನ್ ಮೋಸಗಾರ. ಸಿದ್ದರಾಮಯ್ಯ ರಕ್ತದ ಕಣಕಣದಲ್ಲಿ ಮೋಸ ಇದೆ. ಮೊದಲು ಜೆಡಿಎಸ್ಗೆ ಮೋಸ ಮಾಡಿದ್ದಾರೆ. ಶ್ರೀನಿವಾಸ್ ಪ್ರಸಾದಗೆ ಮೋಸ ಮಾಡಿದ್ದಾರೆ. ಈಗ ಕಾಂಗ್ರೆಸ್‌ಗೂ ಮೋಸ ಮಾಡಲು ರೆಡಿ ಆಗಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಒಬ್ಬ ಭಯೋತ್ಪಾದಕ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ (ಸಿದ್ದರಾಮಯ್ಯ) ಹೇಳಿಕೆಗೆ ಸಚಿವ ಕೆಎಸ್‌ಎಸ್ ಈಶ್ವರಪ್ಪ (ಕೆಎಸ್ ಈಶ್ವರಪ್ಪ) ಗರಂ ಆಗಿದ್ದಾರೆ. ಕಲಬುರಗಿ ಕುರಿತು ಹೇಳಿಕೆ ನೀಡಿರುವ ಈಶ್ವರಪ್ಪ, ಸಿದ್ದರಾಮಯ್ಯ ಒಬ್ಬ ಕುಡುಕ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಯಾವಾಗ ಕುಡಿತಾರೋ ಯಾವಾಗ ಕುಡಿಯಲ್ವೋ ಗೊತ್ತಿಲ್ಲ. ಅವರು ಹೆಂಡ ಕುಡಿದಾಗ ಒಂದು ಮಾತಾಡ್ತಾರೆ. ಹೆಂಡ ಕುಡಿದೇ ಇದ್ದಾಗ ಒಂದು ಮಾತಾಡ್ತಾರೆ ಅಂತ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
 
ಸಿದ್ದರಾಮಯ್ಯ ಒಬ್ಬ ಮಹಾನ್ ಮೋಸಗಾರ. ಸಿದ್ದರಾಮಯ್ಯ ರಕ್ತದ ಕಣಕಣದಲ್ಲಿ ಮೋಸ ಇದೆ. ಮೊದಲು ಜೆಡಿಎಸ್ ಗೆ ಮೋಸ ಮಾಡಿದ್ದಾರೆ. ಶ್ರೀನಿವಾಸ್ ಪ್ರಸಾದಗೆ ಮೋಸ ಮಾಡಿದ್ದಾರೆ. ಈಗ ಕಾಂಗ್ರೆಸ್‌ಗೂ ಮೋಸ ಮಾಡಲು ರೆಡಿ ಆಗಿದ್ದಾರೆ. ನಳಿನ್ ಕುಮಾರ್ ಕಟೀಲ್ ಒಬ್ಬ ದೇಶಭಕ್ತ. ಇಂತಹ ಮೋಸಗಾರ ನಮ್ಮ ಅಧ್ಯಕ್ಷರ ಬಗ್ಗೆ ಏನು ಮಾತಾಡ್ತಾರೆ? ಎಂದು ಪ್ರಶ್ನಿಸಿದ ಈಶ್ವರಪ್ಪ, ಜಮೀರ್ ಅಹ್ಮದ್ ಅವರನ್ನು ಸಿದ್ದರಾಮಯ್ಯ ಹೊಗಳುತ್ತಾರೆ. ನಳಿನ್ ಕುಮಾರ್ ಕಟೀಲ್ ರಂತಹ ದೇಶ ಭಕ್ತರನ್ನ ಭಯೋತ್ಪಾದಕ ಅಂತಾರೆ ಅಂತ ಗರಂ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments