Webdunia - Bharat's app for daily news and videos

Install App

ಸಿದ್ದರಾಮಯ್ಯ ಮಹಾ ಸುಳ್ಳುಗಾರ- ಛಲವಾದಿ ನಾರಾಯಣ ಸ್ವಾಮಿ

Webdunia
ಗುರುವಾರ, 16 ನವೆಂಬರ್ 2023 (15:43 IST)
ಯತೀಂದ್ರ ಸಿದ್ದರಾಮಯ್ಯ ಅವರ ವೀಡಿಯೋ ವೈರಲ್ ಆಗಿದೆ ಅದನ್ನ ಇಡೀ ರಾಜ್ಯದ ಜನ ನೋಡ್ತಿದ್ದಾರೆ.ಈಗ ಸಿಎಂ ಸಿದ್ದರಾಮಯ್ಯ ಅವರು ಹಿಂದೆ ವಿಪಕ್ಷ ನಾಯಕರಾಗಿದ್ದಾಗ ಎಲ್ಲಾ ಸಿಎಂ ಕುಟುಂಬದ ಮೇಲೆ ಆರೋಪ ಮಾಡಿದ್ರು.ಯಡಿಯೂರಪ್ಪ, ಬೊಮ್ಮಾಯಿ, ಹಿಂದೆ ಕುಮಾರಸ್ವಾಮಿ ಅವರ ಕುಟುಂಬ ಭ್ರಷ್ಟಾಚಾರದಲ್ಲಿ ತೊಡಗಿದೆ

.ಅವರ ಮಕ್ಕಳೆಲ್ಲಾ ಸೇರಿ ಅಧಿಕಾರ ದುರುಪಯೋಗ ಮಾಡ್ತಿದ್ದಾರೆ ಅಂತ‌ ಹೇಳಿದ್ರು.ಈಗ ಯತೀಂದ್ರ ಸಿದ್ದರಾಮಯ್ಯ ವೀಡಿಯೋ ಬಿಡುಗಡೆ ಆದ ಮೇಲೆ ಏನು ಹೇಳ್ತಿದ್ದಾರೆ.ಇದು ಅಪ್ಪಟ ಸುಳ್ಳು.ಸಿದ್ದರಾಮಯ್ಯ ಹಿಂದೆ ಈ ಪರೀ ಸುಳ್ಳುಗಾರ ಆಗಿರಲಿಲ್ಲ.ಕಾಂಗ್ರೆಸ್‌ಗೆ ಸೇರಿದ ಮೇಲೆ ಬಹಳ ಬದಲಾವಣೆ ಆಗಿದ್ದಾರೆ ಎಂದು ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ.
 
ಟ್ರಾನ್ಸ್‌ಫರ್ ದಂಧೆ ಮಾಡಿಲ್ಲ.ಅದನ್ನ ಪ್ರೂವ್ ಮಾಡಿದ್ರೆ ರಾಜಕೀಯದಿಂದ ನಿವೃತ್ತಿ ಆಗ್ತೀನಿ ಅಂತ ಯತೀಂದ್ರ ಸಿದ್ದರಾಮಯ್ಯ ಟ್ರಾನ್ಸ್‌ಫರ್ ಅಲ್ಲ, ಶಾಲೆ ವಿಚಾರವಾಗಿ ಚರ್ಚೆ ಮಾಡಿದ್ರು ಅಂತ ನಾನು ಕೇಳ್ತೀನಿ ವಿವೇಕಾನಂದ ಅಂದ್ರೆ ಯಾರು.?ಮಹದೇವಗೆ ಫೋನ್ ಮಾಡಿ ನಾನು ಹೇಳಿದ್ದು ಯಾಕೆ ಮಾಡಲಿಲ್ಲ ಅಂತ ಕೇಳಿದ್ದಾರೆ.

ಇದನ್ನ ಪ್ರೂವ್ ಮಾಡೋದಾದ್ರೆ ಅಂದ್ರೆ, ಇದಕ್ಕಿಂತ ಸಾಕ್ಷಿ ಬೇಕಾ.?ಶಾಲೆಗಳನ್ನ ಜೀರ್ಣೋದ್ಧಾರ ಮಾಡೋದ್ರೆ ಹೀಗೆ ಯಾಕೆ ಹೇಳಬೇಕಿತ್ತು.ಯತೀಂದ್ರ ಅವರು ನಿಮ್ಮನ್ನ, ಸೆಕ್ರೆಟರಿ ಮಹದೇವ ಅವರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.ನಿಮ್ಮ‌ಆಡಳಿತ ಅವಧಿಯಲ್ಲಿ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ.ಅವರು ಜನರಲ್ ಅಟಾರ್ನಿ ಆಗಿದ್ದು, ನಿಮ್ಮ ಎಲ್ಲಾ ನಿರ್ಧಾರ ಅವರು ತೆಗೆದುಕೊಳ್ತಿದ್ದಾರೆ.ನೀವು ಪ್ರಮಾಣ ಮಾಡಿರೋ ವ್ಯತಿರಿಕ್ತವಾಗಿ ನಡೆದುಕೊಳ್ತಿದ್ದಾರೆ.ಇಪ್ಪತ್ತು ವರ್ಷದ ಹಳೆಯ ಸಿದ್ದರಾಮಯ್ಯ ಆದ್ರೆ ಕೂಡಲೇ ರಾಜೀನಾಮೆ ಕೊಡ್ತಾರೆ.ಹೊಸ ಸಿದ್ದರಾಮಯ್ಯ ಆದ್ರೆ ಇದೇ ಹಠಮಾರಿತನ ತೋರ್ತಾರೆ ಎಂದು ಕೂಡಲೇ ರಾಜೀನಾಮೆ ಕೊಡುವಂತೆ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments