ಸಿದ್ದರಾಮಯ್ಯ ನಯವಂಚಕ, ದಲಿತ ವಿರೋಧಿ

Webdunia
ಶುಕ್ರವಾರ, 21 ಏಪ್ರಿಲ್ 2023 (17:50 IST)
ಮಾಜಿ ಸಿಎಂ ಸಿದ್ದರಾಮಯ್ಯ ನಯವಂಚಕ ಮತ್ತು ದಲಿತ ವಿರೋಧಿ ಎಂದು ಬಿಜೆಪಿ MLC ಛಲವಾದಿ ನಾರಾಯಣ ಸ್ವಾಮಿ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 2006ರಲ್ಲಿ ದಲಿತ ಸಮುದಾಯ ಸಿದ್ದರಾಮಯ್ಯಗೆ ರಕ್ಷಣೆ ನೀಡಿದ್ದರು. ಆದರೆ ಸಿದ್ದರಾಮಯ್ಯರಿಂದಲೇ ದಲಿತ ನಾಯಕತ್ವ ಕೊನೆಯಾಯಿತು.
 
ಈ ಬಾರಿ ದಲಿತ ಸಮುದಾಯ ಸಿದ್ದರಾಮಯ್ಯರ ಕೈಹಿಡಿಯುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರಿಗಾಗಿ ದಲಿತರು ಪ್ರಾಣ ಕೊಟ್ಟಿದ್ದರು. ಆದರೆ ಸಿದ್ದರಾಮಯ್ಯ ಅದನ್ನು ಉಳಿಸಿಕೊಳ್ಳಲಿಲ್ಲ. ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಮತ್ತು AICC ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರನ್ನು ಸೋಲಿಸಿದ್ದು ಸಿದ್ದರಾಮಯ್ಯ ಮತ್ತು ಅವರ ಪಟಾಲಂ. ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದಿದ್ದರೆ ಚಾಮುಂಡೇಶ್ವರಿಯಲ್ಲಿ ಸ್ಪರ್ಧೆ ಮಾಡಬೇಕಿತ್ತು.? ಯಾಕೆ ಚಾಮುಂಡೇಶ್ವರಿ ಬಿಟ್ಟು ವರುಣಾಗೆ ಬಂದರು? ಎಂದು ಛಲವಾದಿ ನಾರಾಯಣ ಸ್ವಾಮಿ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆ ಬಣ ಅಲ್ಲ, ಈ ಬಣ ಅಲ್ಲ ಸ್ವತಃ ಡಿಕೆ ಶಿವಕುಮಾರ್ ಅವರಿಂದಲೇ ಡಿನ್ನರ್ ಪಾರ್ಟಿ

ಕುಮಾರಸ್ವಾಮಿಗೆ ಗೂಢಚರ್ಯೆಯ ಪಾಠವನ್ನು ಅವರ ತಂದೆ ಹೇಳಿಕೊಟ್ಟಿರಬಹುದು

ಸಿದ್ದರಾಮಯ್ಯ ದಾಖಲೆ ಮಟ್ಟದಲ್ಲಿ ಸಾಲ ಮಾಡಿದ್ದಾರೆ: ಆರ್ ಅಶೋಕ್

ಇಸ್ರೇಲ್, ಇರಾನ್‌ ಸಂಘರ್ಷ: ವಿಮಾನ ರದ್ಧತಿಯಿಂದಾಗಿ ಯುಎಇನಲ್ಲಿ ಸಿಲುಕಿರುವ ಕನ್ನಡಿಗರು ತಾಯ್ನಾಡಿಗೆ

ಬಿಹಾರ ರಾಜಕೀಯದಲ್ಲಿ ಸಿಎಂ ನಿತೀಶ್ ಕುಮಾರ್‌ ಪುತ್ರನಿಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ

ಮುಂದಿನ ಸುದ್ದಿ
Show comments