ನನಗೂ ಈಶ್ವರಪ್ಪಗೆ ಲವ್ & ಹೇಟ್ ಫ್ರೆಂಡ್ ಶಿಪ್ ಎಂದ ಸಿದ್ದರಾಮಯ್ಯ

Webdunia
ಸೋಮವಾರ, 13 ಸೆಪ್ಟಂಬರ್ 2021 (14:36 IST)
ಬೆಂಗಳೂರು : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ನನಗೂ ರಾಜಕೀಯವಾಗಿ ವೈರತ್ವವೂ ಇದೆ, ಸ್ನೇಹವೂ ಇದೆ. ಆದರೆ ವೈಯಕ್ತಿಕವಾಗಿ ಅಲ್ಲ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುವ ಸಂದರ್ಭದಲ್ಲಿ ಮಾತನಾಡುತ್ತಿದ್ದ ವೇಳೆ ಸಿದ್ದರಾಮಯ್ಯ ಧ್ವನಿ ಸರಿಯಾಗಿ ಕೇಳಿಸುತ್ತಿಲ್ಲ ಎಂಬ ವಿಚಾರವಾಗಿ ಸ್ಪೀಕರ್ ಕಾಗೇರಿ ಸಿದ್ದರಾಮಯ್ಯನವರ ಕಾಲೆಳೆದ ಪ್ರಸಂಗ ನಡೆಯಿತು. ಈಶ್ವರಪ್ಪನವರಿಗೆ ನಿಮ್ಮ ಧ್ವನಿ ಸರಿಯಾಗಿ ಕೇಳುತ್ತಿಲ್ಲವಂತೆ, ಮೈಕ್ ಸರಿಯಿಲ್ಲ ಎನ್ನುತ್ತಿದ್ದಾರೆ. ಅವರ ಮೇಲೆ ನಿಮಗೆ ಏನಾದರೂ ಸಿಟ್ಟಿದೆಯೇ ಎಂದು ಸ್ಪೀಕರ್ ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈಶ್ವರಪ್ಪ ಹಾಗೂ ನನಗೂ ಲವ್ ಆಂಡ್ ಹೇಟ್ ಫ್ರೆಂಡ್ ಶಿಪ್. ವೈರನೂ ಇದೆ, ಸ್ನೇಹವೂ ಇದೆ. ಆದರೆ ರಾಜಕೀಯವಾಗಿ ಹೊರತು ವೈಯಕ್ತಿಕವಾಗಿ ಅಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments