ಶಾಲೆ ಬಂದ್ ಮಾಡಿ ಎಂದ ಸಿದ್ದರಾಮಯ್ಯ

Webdunia
ಶುಕ್ರವಾರ, 9 ಅಕ್ಟೋಬರ್ 2020 (15:50 IST)
ರಾಜ್ಯದಲ್ಲಿ ಡೆಡ್ಲಿ ಕೊರೊನಾ ಅಟ್ಟಹಾಸ ಮಿತಿಮೀರುತ್ತಿದೆ. ಈ ನಡುವೆ ಶಾಲೆಗಳನ್ನು ಈ ವರ್ಷ ಬಂದ್ ಮಾಡಬೇಕು.

ಹೀಗಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.

ಕೊರೊನಾ ವೈರಸ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವವರೆಗೂ ಶಾಲೆ ಆರಂಭಿಸಬಾರದು.

ಮಕ್ಕಳನ್ನು ಮುಂದಿನ ಕ್ಲಾಸ್ ಗೆ ಪಾಸ್ ಮಾಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ.

ಆನ್ ಲೈನ್ ತರಗತಿಗಳೇ ಮುಂದುವರಿಯಲಿ, ಎಲ್ಲ ಮಕ್ಕಳಿಗೆ ಆನ್ ಲೈನ್ ವ್ಯವಸ್ಥೆಯನ್ನು ಸರಕಾರ ಕಲ್ಪಿಸಬೇಕೆಂದಿದ್ದಾರೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments