Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ನೀರಿಳಿಸಿದ ಕೈ ಮುಖಂಡ

Webdunia
ಗುರುವಾರ, 26 ಸೆಪ್ಟಂಬರ್ 2019 (16:05 IST)

ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಕೈ ಪಾಳೆಯದ ಮುಖಂಡರೇ ಸಭೆಯಲ್ಲಿ ನೀರಿಳಿಸಿದ ಘಟನೆ ನಡೆದಿದೆ.

ಬೈ ಎಲೆಕ್ಷನ್ ಬಂದಿರೋದ್ರಿಂದ ಕೈ ಪಡೆ ಚುನಾವಣೆ ಸಭೆ ಆಯೋಜಿಸಿತ್ತು. ಆದರೆ ಕಾಂಗ್ರೆಸ್ ನಾಯಕರೇ ಪರಸ್ಪರ ಕಚ್ಚಾಡಿಕೊಂಡಿದ್ದಾರೆ ಎಂದು ಸುದ್ದಿಹರಿದಾಡುತ್ತಿದೆ.

ರೋಷನ್ ಬೇಗ್ ವಿರುದ್ಧ ಕೈಗೊಂಡ ಕ್ರಮ ರಮೇಶ್ ಕುಮಾರ್ ವಿರುದ್ಧ ಯಾಕೆ ತೆಗೆದುಕೊಂಡಿಲ್ಲ ಅಂತ ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ಗರಂ ಆದರು. ಆ ವೇಳೆ ಮಧ್ಯೆ ಪ್ರವೇಶಿಸಿದ ಸಿದ್ದರಾಮಯ್ಯ ವಿರುದ್ಧವೂ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ದಿನೇಶ್ ಗುಂಡೂರಾವ್ ಹಾಗೂ ಸಿದ್ದರಾಮಯ್ಯ ವಿರುದ್ಧ ಕೆಲವು ಹಿರಿಯ ಮುಖಂಡರೇ ಮುನಿಸಿಕೊಂಡಿದ್ದು, ಇದೀಗ ಒಂದಷ್ಟು ಜನರು ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments