Webdunia - Bharat's app for daily news and videos

Install App

ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಎಂಬ ಹೇಳಿಕೆ ವಿಚಾರ; ಸಚಿವ ಸ್ಥಾನಕ್ಕಾಗಿ ಶಾಸಕರು ಈ ರೀತಿ ಹೇಳುತ್ತಿದ್ದಾರೆ ಎಂದ ಸಚಿವ

Webdunia
ಶುಕ್ರವಾರ, 22 ಫೆಬ್ರವರಿ 2019 (12:46 IST)
ಮೈಸೂರು : ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ರೇಷ್ಮೆ ಖಾತೆ ಸಚಿವ ಸಾ.ರಾ.ಮಹೇಶ್ ಅವರು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ಅಂದರೆ 2019ರಲ್ಲೇ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಬಸವಕಲ್ಯಾಣ ಶಾಸಕ ಬಿ ನಾರಾಯಣ್ ರಾವ್ ಅವರು ಹೇಳಿದ್ದರು. ಈ ಬಗ್ಗೆ ಮಾತನಾಡಿದ ಸಚಿವ ಸಾ.ರಾ.ಮಹೇಶ್ ಅವರು, ‘ಸಚಿವ ಸ್ಥಾನ, ನಿಗಮ ಮಂಡಳಿ ಪಡೆದುಕೊಳ್ಳುವ ಉದ್ದೇಶದಿಂದ ಓಲೈಸಲು ಆ ಶಾಸಕ ಈ ರೀತಿಯ ಹೇಳಿಕೆ ನೀಡುತ್ತಿದ್ದಾನೆ. ನಾವು ಅವರಂತೆ ಮಾತನಾಡಬಾರದು’ ಎಂದು ವ್ಯಂಗ್ಯವಾಡಿದ್ದಾರೆ.

 

ಅಲ್ಲದೇ ‘ನಮ್ಮ ರಾಜ್ಯ ರಾಷ್ಟ್ರದ ನಾಯಕರು ಯಾವುದೇ ವಿಚಾರವಿದ್ದರೂ ಪಕ್ಷದ ವೇದಿಕೆಯಲ್ಲಿ ಮಾತುಕತೆ ನಡೆಸಬೇಕು. ಬಹಿರಂಗವಾಗಿ ಬೇಡ ಎಂದು ಸೂಚನೆಯನ್ನ ಕೊಟ್ಟಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments