Webdunia - Bharat's app for daily news and videos

Install App

ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಎಂಬ ಹೇಳಿಕೆ ವಿಚಾರ; ಸಚಿವ ಸ್ಥಾನಕ್ಕಾಗಿ ಶಾಸಕರು ಈ ರೀತಿ ಹೇಳುತ್ತಿದ್ದಾರೆ ಎಂದ ಸಚಿವ

Webdunia
ಶುಕ್ರವಾರ, 22 ಫೆಬ್ರವರಿ 2019 (12:46 IST)
ಮೈಸೂರು : ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ರೇಷ್ಮೆ ಖಾತೆ ಸಚಿವ ಸಾ.ರಾ.ಮಹೇಶ್ ಅವರು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ಅಂದರೆ 2019ರಲ್ಲೇ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಬಸವಕಲ್ಯಾಣ ಶಾಸಕ ಬಿ ನಾರಾಯಣ್ ರಾವ್ ಅವರು ಹೇಳಿದ್ದರು. ಈ ಬಗ್ಗೆ ಮಾತನಾಡಿದ ಸಚಿವ ಸಾ.ರಾ.ಮಹೇಶ್ ಅವರು, ‘ಸಚಿವ ಸ್ಥಾನ, ನಿಗಮ ಮಂಡಳಿ ಪಡೆದುಕೊಳ್ಳುವ ಉದ್ದೇಶದಿಂದ ಓಲೈಸಲು ಆ ಶಾಸಕ ಈ ರೀತಿಯ ಹೇಳಿಕೆ ನೀಡುತ್ತಿದ್ದಾನೆ. ನಾವು ಅವರಂತೆ ಮಾತನಾಡಬಾರದು’ ಎಂದು ವ್ಯಂಗ್ಯವಾಡಿದ್ದಾರೆ.

 

ಅಲ್ಲದೇ ‘ನಮ್ಮ ರಾಜ್ಯ ರಾಷ್ಟ್ರದ ನಾಯಕರು ಯಾವುದೇ ವಿಚಾರವಿದ್ದರೂ ಪಕ್ಷದ ವೇದಿಕೆಯಲ್ಲಿ ಮಾತುಕತೆ ನಡೆಸಬೇಕು. ಬಹಿರಂಗವಾಗಿ ಬೇಡ ಎಂದು ಸೂಚನೆಯನ್ನ ಕೊಟ್ಟಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಂಪ್ ಸುಂಕ ಹೆಚ್ಚಿಸಿದ್ದಕ್ಕೂ ನಮ್ಮನ್ನು ದೂರಬೇಡಿ ಮತ್ತೆ: ಮೋದಿಗೆ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

ರೈತರ ಹಿತಾಸಕ್ತಿ ಕಾಪಾಡಲು ನಷ್ಟ ಎದುರಿಸಲೂ ಸಿದ್ಧ: ಟ್ರಂಪ್ ಗೆ ಎಚ್ಚರಿಕೆ ನೀಡಿದ ಮೋದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಾರಿಗೆ ನೌಕರರಿಗೆ ಸಂಬಳ ಕಟ್, ರೈತರಿಗೆ ಲಾಟಿ ಏಟು ಇದು ಯಾವ ನ್ಯಾಯ: ಆರ್ ಅಶೋಕ್

ಮುಂದಿನ ಸುದ್ದಿ
Show comments