Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ನಿದ್ದೆ ರಾಜ್ಯದ ಹಿತಾಸಕ್ತಿಗೆ ಮಾರಕ– ಪ್ರತಾಪ್‌ಸಿಂಹ

ಸಿದ್ದರಾಮಯ್ಯ ನಿದ್ದೆ ರಾಜ್ಯದ ಹಿತಾಸಕ್ತಿಗೆ ಮಾರಕ– ಪ್ರತಾಪ್‌ಸಿಂಹ
ಬೆಂಗಳೂರು , ಸೋಮವಾರ, 15 ಜನವರಿ 2018 (15:47 IST)
ರಾಜ್ಯದ ಹಿತಾಸಕ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿದ್ದೆ ಮಾರಕವಾಗಿದೆ ಎಂದು ಬಿಜೆಪಿ ಸಂಸದ ವ್ಯಂಗವಾಡಿದ್ದಾರೆ.
 
ಮೇ ತಿಂಗಳ ಮೊದಲ ವಾರದವರೆಗೆ ನಿದ್ದೆಬಿಟ್ಟು ಎಚ್ಚರದಿಂದ ಕಾರ್ಯನಿರ್ವಹಿಸಿ, ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ಆದರೂ ಎಚ್ಚರದಿಂದ ಇರಿ ಎಂದು ಸರಣಿ ಟ್ವಿಟ್‌ಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲು ಎಳೆದಿದ್ದಾರೆ.

ಸೂಕ್ಷ್ಮ ಪ್ರದೇಶವಾಗಿರುವ ಕಣಕುಂಬಿ ಪ್ರದೇಶಕ್ಕೆ ಗೊವಾ ಸಚಿವರು ಹೋಗಲು ಏಕೆ ಬಿಟ್ಟಿದ್ದೀರಿ ಎಂದ ಅವರು, ಎಂದಾದರೂ ನಮ್ಮ ಜಲಸಂಪನ್ಮೂಲ ಸಚಿವರು ಹಾಗೂ ಎಂಜಿನಿಯರ್‌ಗಳು ಮೆಟ್ಟೂರು ಜಲಾಶಕ್ಕೆ ಭೇಟಿ ನೀಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಹಾದಾಯಿ ಹೋರಾಟಗಾರರಿಂದ ಜನ ಸಾಮಾನ್ಯರ ಪಕ್ಷ ಉದಯ