Webdunia - Bharat's app for daily news and videos

Install App

ಸಿದ್ದರಾಮಯ್ಯ ನಿದ್ದೆ ರಾಜ್ಯದ ಹಿತಾಸಕ್ತಿಗೆ ಮಾರಕ– ಪ್ರತಾಪ್‌ಸಿಂಹ

Webdunia
ಸೋಮವಾರ, 15 ಜನವರಿ 2018 (15:47 IST)
ರಾಜ್ಯದ ಹಿತಾಸಕ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿದ್ದೆ ಮಾರಕವಾಗಿದೆ ಎಂದು ಬಿಜೆಪಿ ಸಂಸದ ವ್ಯಂಗವಾಡಿದ್ದಾರೆ.
 
ಮೇ ತಿಂಗಳ ಮೊದಲ ವಾರದವರೆಗೆ ನಿದ್ದೆಬಿಟ್ಟು ಎಚ್ಚರದಿಂದ ಕಾರ್ಯನಿರ್ವಹಿಸಿ, ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ಆದರೂ ಎಚ್ಚರದಿಂದ ಇರಿ ಎಂದು ಸರಣಿ ಟ್ವಿಟ್‌ಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲು ಎಳೆದಿದ್ದಾರೆ.

ಸೂಕ್ಷ್ಮ ಪ್ರದೇಶವಾಗಿರುವ ಕಣಕುಂಬಿ ಪ್ರದೇಶಕ್ಕೆ ಗೊವಾ ಸಚಿವರು ಹೋಗಲು ಏಕೆ ಬಿಟ್ಟಿದ್ದೀರಿ ಎಂದ ಅವರು, ಎಂದಾದರೂ ನಮ್ಮ ಜಲಸಂಪನ್ಮೂಲ ಸಚಿವರು ಹಾಗೂ ಎಂಜಿನಿಯರ್‌ಗಳು ಮೆಟ್ಟೂರು ಜಲಾಶಕ್ಕೆ ಭೇಟಿ ನೀಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments