Select Your Language

Notifications

webdunia
webdunia
webdunia
webdunia

ಅನರ್ಹ ಶಾಸಕರ ಸೋಲೇ ನನ್ನ ಟಾರ್ಗೆಟ್ ಎಂದ ಸಿದ್ದರಾಮಯ್ಯ

ಅನರ್ಹ ಶಾಸಕರ ಸೋಲೇ ನನ್ನ ಟಾರ್ಗೆಟ್ ಎಂದ ಸಿದ್ದರಾಮಯ್ಯ
ಬೆಂಗಳೂರು , ಭಾನುವಾರ, 17 ನವೆಂಬರ್ 2019 (15:30 IST)
ರಾಜ್ಯದಲ್ಲಿ ನಡೆಯುತ್ತಿರೋ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರನ್ನ ಸೋಲಿಸೋದೇ ನನ್ನ ಟಾರ್ಗೆಟ್ ಆಗಿದೆ ಅಂತ ಮಾಜಿ ಸಿಎಂ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರೋ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಹೇಳಹೆಸರಿಲ್ಲದಂತೆ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ 12 ಮತಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಲಿದೆ ಅಂತ ಮಾಜಿ ಸಿಎಂ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಅನರ್ಹ ಶಾಸಕರು ನನ್ನನ್ನು ಟಾರ್ಗೆಟ್ ಮಾಡಿರೋದ್ರಿಂದ ನಾನೂ ಸಹ ಅವರನ್ನು ಸೋಲಿಸೋದನ್ನೇ ಗುರಿಯಾಗಿರಿಸಿಕೊಂಡಿದ್ದೇನೆ ಅಂತ ಸಿದ್ದರಾಮಯ್ಯ ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ತಿರುಪತಿ ತಿಮ್ಮಪ್ಪನ ಲಡ್ಡು ಬೆಲೆ ಎಷ್ಟು ಹೆಚ್ಚಾಯ್ತು ಗೊತ್ತಾ?