Webdunia - Bharat's app for daily news and videos

Install App

ಅನರ್ಹ ಶಾಸಕರ ಸೋಲೇ ನನ್ನ ಟಾರ್ಗೆಟ್ ಎಂದ ಸಿದ್ದರಾಮಯ್ಯ

Webdunia
ಭಾನುವಾರ, 17 ನವೆಂಬರ್ 2019 (15:30 IST)
ರಾಜ್ಯದಲ್ಲಿ ನಡೆಯುತ್ತಿರೋ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರನ್ನ ಸೋಲಿಸೋದೇ ನನ್ನ ಟಾರ್ಗೆಟ್ ಆಗಿದೆ ಅಂತ ಮಾಜಿ ಸಿಎಂ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರೋ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಹೇಳಹೆಸರಿಲ್ಲದಂತೆ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ 12 ಮತಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಲಿದೆ ಅಂತ ಮಾಜಿ ಸಿಎಂ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಅನರ್ಹ ಶಾಸಕರು ನನ್ನನ್ನು ಟಾರ್ಗೆಟ್ ಮಾಡಿರೋದ್ರಿಂದ ನಾನೂ ಸಹ ಅವರನ್ನು ಸೋಲಿಸೋದನ್ನೇ ಗುರಿಯಾಗಿರಿಸಿಕೊಂಡಿದ್ದೇನೆ ಅಂತ ಸಿದ್ದರಾಮಯ್ಯ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರವಿಕುಮಾರ್‌ಗೆ ಬಿಗ್‌ ರಿಲೀಫ್‌

ಸೈದ್ದಾಂತಿಕ ಶತ್ರು ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವೇ ಇಲ್ಲ: ದಳಪತಿ ವಿಜಯ್

ಮುಂದಿನ ಸುದ್ದಿ
Show comments