Webdunia - Bharat's app for daily news and videos

Install App

ಅನರ್ಹ ಶಾಸಕರ ಸೋಲೇ ನನ್ನ ಟಾರ್ಗೆಟ್ ಎಂದ ಸಿದ್ದರಾಮಯ್ಯ

Webdunia
ಭಾನುವಾರ, 17 ನವೆಂಬರ್ 2019 (15:30 IST)
ರಾಜ್ಯದಲ್ಲಿ ನಡೆಯುತ್ತಿರೋ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರನ್ನ ಸೋಲಿಸೋದೇ ನನ್ನ ಟಾರ್ಗೆಟ್ ಆಗಿದೆ ಅಂತ ಮಾಜಿ ಸಿಎಂ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರೋ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಹೇಳಹೆಸರಿಲ್ಲದಂತೆ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ 12 ಮತಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಲಿದೆ ಅಂತ ಮಾಜಿ ಸಿಎಂ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಅನರ್ಹ ಶಾಸಕರು ನನ್ನನ್ನು ಟಾರ್ಗೆಟ್ ಮಾಡಿರೋದ್ರಿಂದ ನಾನೂ ಸಹ ಅವರನ್ನು ಸೋಲಿಸೋದನ್ನೇ ಗುರಿಯಾಗಿರಿಸಿಕೊಂಡಿದ್ದೇನೆ ಅಂತ ಸಿದ್ದರಾಮಯ್ಯ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments