Webdunia - Bharat's app for daily news and videos

Install App

ಅನರ್ಹ ಶಾಸಕರ ಸೋಲೇ ನನ್ನ ಟಾರ್ಗೆಟ್ ಎಂದ ಸಿದ್ದರಾಮಯ್ಯ

Webdunia
ಭಾನುವಾರ, 17 ನವೆಂಬರ್ 2019 (15:30 IST)
ರಾಜ್ಯದಲ್ಲಿ ನಡೆಯುತ್ತಿರೋ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರನ್ನ ಸೋಲಿಸೋದೇ ನನ್ನ ಟಾರ್ಗೆಟ್ ಆಗಿದೆ ಅಂತ ಮಾಜಿ ಸಿಎಂ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರೋ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಹೇಳಹೆಸರಿಲ್ಲದಂತೆ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ 12 ಮತಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಲಿದೆ ಅಂತ ಮಾಜಿ ಸಿಎಂ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಅನರ್ಹ ಶಾಸಕರು ನನ್ನನ್ನು ಟಾರ್ಗೆಟ್ ಮಾಡಿರೋದ್ರಿಂದ ನಾನೂ ಸಹ ಅವರನ್ನು ಸೋಲಿಸೋದನ್ನೇ ಗುರಿಯಾಗಿರಿಸಿಕೊಂಡಿದ್ದೇನೆ ಅಂತ ಸಿದ್ದರಾಮಯ್ಯ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments