Webdunia - Bharat's app for daily news and videos

Install App

ಸಿದ್ದರಾಮಯ್ಯ ಒಬ್ಬ ಪೂರ್ಣ ಜಾತ್ಯಾತೀತವಾದಿ ಅಲ್ಲ- ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

Webdunia
ಸೋಮವಾರ, 28 ಅಕ್ಟೋಬರ್ 2019 (14:08 IST)
ಬೆಂಗಳೂರು : ಲಿಂಗಾಯುತರು ಪೂರ್ಣ ಬಿಎಸ್ ಯಡಿಯೂರಪ್ಪ ಕಡೆ ಇಲ್ಲ. ಒಕ್ಕಲಿಗರು ಹೆಚ್.ಡಿಕೆ ಪರ ಇಲ್ಲ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.




ಈ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಬ್ಬ ಪೂರ್ಣ ಜಾತ್ಯಾತೀತವಾದಿ ಅಲ್ಲ. ಹೀಗಾಗಿ ಅವರು ಆ ರೀತಿ ಮಾತನಾಡಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.


ಯಾರ ಬಗ್ಗೆಯೂ ನನಗೆ ಸಾಫ್ಟ್ ಕಾರ್ನರ್ ಇಲ್ಲ, ನಾನು ಭಾವಜೀವಿ, ರಾಜಕಾರಣ ಬೇಡ ಅಂತಿದ್ದವನು. ನಾನು ಎಷ್ಟು ಎಂದು ಸರ್ಕಾರಕ್ಕೆ ಬೈಯಲಿ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

World Nutrition Day: ಯಾವ ಪೋಷಕಾಂಶ ಕೊರತೆಯಾದ್ರೆ ಯಾವ ಲಕ್ಷಣಗಳು ಇರುತ್ತವೆ ನೋಡಿ

ನಮ್ಮ ಸರ್ಕಾರ ಜಾತಿ ನೋಡಲ್ಲ, ಅಭಿವೃದ್ಧಿಯೊಂದೇ ನಮ್ಮ ಗುರಿ: ಸಿದ್ದರಾಮಯ್ಯ

ಬಾನು ಮುಷ್ತಾಕ್ ಗೂ ನಿಸಾರ್ ಅಹ್ಮದ್ ಗೂ ಹೇಗ್ರೀ ಹೋಲಿಸ್ತೀರಿ: ಸಿದ್ದರಾಮಯ್ಯಗೆ ನೆಟ್ಟಿಗರ ತರಾಟೆ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ನಲ್ಲಿರುವವರ ಮನೆಗೂ ಭೇಟಿ ಕೊಡಿ: ನಿಖಿಲ್ ಕುಮಾರಸ್ವಾಮಿಗೆ ಟಾಂಗ್

Karnataka Weather: ಈ ವಾರ ತಗ್ಗಲಿದೆಯೇ ಮಳೆಯ ಅಬ್ಬರ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments