Webdunia - Bharat's app for daily news and videos

Install App

ಕೊಪ್ಪಳದಿಂದ ಸ್ಪರ್ಧೆಯಿಲ್ಲ ಎಂದರಾ ಸಿದ್ದು?

Webdunia
ಶನಿವಾರ, 1 ಸೆಪ್ಟಂಬರ್ 2018 (19:51 IST)
ಲೋಕಸಭೆ ಚುನಾವಣೆಗೆ ಸಿದ್ಧತೆಗಳು ಎಲ್ಲ ಪಕ್ಷಗಳೂ ಈಗಿನಿಂದಲೇ ಆರಂಭಿಸಿವೆ. ಏತನ್ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಪ್ಪಳ ಜಿಲ್ಲೆಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಆ ಜಿಲ್ಲೆಯ ಕಾರ್ಯಕರ್ತರು, ಪ್ರಮುಖರು ಒತ್ತಡ ಹೇರುತ್ತಿದ್ದಾರೆ.

ಶಾಸಕರು ಮತ್ತು ಮುಖಂಡರು ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ. ಕೊಪ್ಪಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕುರುಬ ಸಮುದಾಯದವರಿದ್ದಾರೆ. ಹೀಗಾಗಿ ಗೆಲುವು ನಿರಾಯಾಸವಾಗುತ್ತದೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಮುಖಂಡರಿದ್ದಾರೆ.

ಆದರೆ ಕಾಂಗ್ರೆಸ್ ಮುಖಂಡರ ಮನವಿಯನ್ನು ಸಿದ್ದರಾಮಯ್ಯನವರು ನಯವಾಗಿಯೇ ತಿರಸ್ಕರಿಸಿದ್ದಾರೆ. 1983ರಲ್ಲಿ ಕೊಪ್ಪಳದಿಂದ ಚುನಾವಣೆಗೆ ಸ್ಪರ್ಧಿಸಿ ಸಿದ್ದರಾಮಯ್ಯ ಸೋಲು ಕಂಡಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments