Webdunia - Bharat's app for daily news and videos

Install App

ಕುಮಾರಸ್ವಾಮಿಗೆ ಸಿಎಂ ಆಗಿ ಕೆಲಸ ಮಾಡಲು ಸಿದ್ಧರಾಮಯ್ಯ ಬಿಡುತ್ತಿಲ್ಲ-ಸದಾನಂದಗೌಡರ ಆರೋಪ

Webdunia
ಶನಿವಾರ, 19 ಜನವರಿ 2019 (11:43 IST)
ಮಂಗಳೂರು : ಸಿಎಂಗೆ ಸಿದ್ಧರಾಮಯ್ಯನವರೇ ಅಡ್ಡಿ ಎಂದು ಮಂಗಳೂರಿನಲ್ಲಿ ಇಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಆರೋಪ ಮಾಡಿದ್ದಾರೆ.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ಕುಮಾರಸ್ವಾಮಿ ಸಿಎಂ ಆಗಿ ಕೆಲಸ ಮಾಡಲು ಆಗುತ್ತಿಲ್ಲ. ಕುಮಾರಸ್ವಾಮಿಗೆ ಸಿದ್ಧರಾಮಯ್ಯ ಕೆಲಸ ಮಾಡಲು ಬಿಡುತ್ತಿಲ್ಲ. ಈ ಎಲ್ಲಾ ನಾಟಕದ ಹಿಂದೆ ಸಿದ್ಧರಾಮಯ್ಯರ ಪೂರ್ತಿ ಕೈವಾಡವಿದೆ’ ಎಂದು ಅವರು ಆರೋಪಿಸಿದ್ದಾರೆ.

 

‘ಸಿದ್ಧರಾಮಯ್ಯ ನವರೇ ತನ್ನ ಹಿಂಬಾಲಕರನ್ನ ಬಿಟ್ಟು ಸರ್ಕಾರ ಅಸ್ಥಿರಕ್ಕೆ ಯತ್ನಿಸುತ್ತಿದ್ದಾರೆ. ಒಂದು ಕಡೆಯಿಂದ ಸಮಾಧಾನ ಮಾಡುವ ನಾಟಕವಾಡಿ, ಮತ್ತೊಂದೆಡೆ ಒಳಗಿಂದೊಳಗೆ ಬೆಂಕಿ ಹಚ್ಚುವ ಕೆಲಸ ಮಾಡ್ತಿದ್ದಾರೆ’ ಎಂದು ಅವರು ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments