Webdunia - Bharat's app for daily news and videos

Install App

`ಕಮಿಷನ್ ಹೊಡೆಯಲು ಮುಂದಾಗಿದ್ದಾರೆ- ಸಿದ್ದರಾಮಯ್ಯ

Webdunia
ಬುಧವಾರ, 15 ಫೆಬ್ರವರಿ 2023 (19:11 IST)
ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗುಡುಗಿದ್ದಾರೆ. ಬಿಜೆಪಿ ಸರ್ಕಾರ ರಾಜ್ಯದ ಬೊಕ್ಕಸವನ್ನು ಯದ್ವಾತದ್ವಾ ಲೂಟಿ ಮಾಡುತ್ತಿದೆ, ಚುನಾವಣೆಗೆ ಹಣ ಮಾಡಿಕೊಳ್ಳಲು ಪ್ರಾಜೆಕ್ಟ್​​​ಗಳನ್ನು ಅವರು ಮಾಡುತ್ತಿದ್ದಾರೆ. ಜೊತೆಗೆ ಕಮಿಷನ್ ಹೊಡೆಯಲು ಮುಂದಾಗುತ್ತಿದ್ದಾರೆ. ಅಂತಾ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು. ಈಗಾಗಲೇ ರಾಜ್ಯ ಸರ್ಕಾರದ ವಿರುದ್ದ 40 % ಕಮಿಷನ್ ಆರೋಪ ಕೇಳಿ ಬಂದಿದ್ದು, 40 % ಕಮಿಷನ್ ಮುಂದುವರೆದ ಭಾಗ ಇದು. ಜನರ ತೆರಿಗೆ ಹಣ ರಕ್ಷಣೆ ಮಾಡಬೇಕಿರೋದು ನಮ್ಮ ಜವಾಬ್ದಾರಿ. ಆದರೆ ಈ ಸರ್ಕಾರ ಯಾರು ಹೆಚ್ಚು ಕಮಿಷನ್ ಕೊಡುತ್ತಾರೆ ಅವ್ರಿಗೆ ಕಟ್ರಾಕ್ಟ್ ಕೊಡುತ್ತಾರೆ ಇಂತಹ ವರಸ್ಟ್ ಗೌರ್ನಮೆಂಟ್, ಕರಪ್ಟ್ ಗೌರ್ನಮೆಂಟ್ ಇನ್ನೊಂದಿಲ್ಲ ಎಂದು ಸಿದ್ದು ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments