Webdunia - Bharat's app for daily news and videos

Install App

`ಕಮಿಷನ್ ಹೊಡೆಯಲು ಮುಂದಾಗಿದ್ದಾರೆ- ಸಿದ್ದರಾಮಯ್ಯ

Webdunia
ಬುಧವಾರ, 15 ಫೆಬ್ರವರಿ 2023 (19:11 IST)
ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗುಡುಗಿದ್ದಾರೆ. ಬಿಜೆಪಿ ಸರ್ಕಾರ ರಾಜ್ಯದ ಬೊಕ್ಕಸವನ್ನು ಯದ್ವಾತದ್ವಾ ಲೂಟಿ ಮಾಡುತ್ತಿದೆ, ಚುನಾವಣೆಗೆ ಹಣ ಮಾಡಿಕೊಳ್ಳಲು ಪ್ರಾಜೆಕ್ಟ್​​​ಗಳನ್ನು ಅವರು ಮಾಡುತ್ತಿದ್ದಾರೆ. ಜೊತೆಗೆ ಕಮಿಷನ್ ಹೊಡೆಯಲು ಮುಂದಾಗುತ್ತಿದ್ದಾರೆ. ಅಂತಾ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು. ಈಗಾಗಲೇ ರಾಜ್ಯ ಸರ್ಕಾರದ ವಿರುದ್ದ 40 % ಕಮಿಷನ್ ಆರೋಪ ಕೇಳಿ ಬಂದಿದ್ದು, 40 % ಕಮಿಷನ್ ಮುಂದುವರೆದ ಭಾಗ ಇದು. ಜನರ ತೆರಿಗೆ ಹಣ ರಕ್ಷಣೆ ಮಾಡಬೇಕಿರೋದು ನಮ್ಮ ಜವಾಬ್ದಾರಿ. ಆದರೆ ಈ ಸರ್ಕಾರ ಯಾರು ಹೆಚ್ಚು ಕಮಿಷನ್ ಕೊಡುತ್ತಾರೆ ಅವ್ರಿಗೆ ಕಟ್ರಾಕ್ಟ್ ಕೊಡುತ್ತಾರೆ ಇಂತಹ ವರಸ್ಟ್ ಗೌರ್ನಮೆಂಟ್, ಕರಪ್ಟ್ ಗೌರ್ನಮೆಂಟ್ ಇನ್ನೊಂದಿಲ್ಲ ಎಂದು ಸಿದ್ದು ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments