`ಕಮಿಷನ್ ಹೊಡೆಯಲು ಮುಂದಾಗಿದ್ದಾರೆ- ಸಿದ್ದರಾಮಯ್ಯ

Webdunia
ಬುಧವಾರ, 15 ಫೆಬ್ರವರಿ 2023 (19:11 IST)
ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗುಡುಗಿದ್ದಾರೆ. ಬಿಜೆಪಿ ಸರ್ಕಾರ ರಾಜ್ಯದ ಬೊಕ್ಕಸವನ್ನು ಯದ್ವಾತದ್ವಾ ಲೂಟಿ ಮಾಡುತ್ತಿದೆ, ಚುನಾವಣೆಗೆ ಹಣ ಮಾಡಿಕೊಳ್ಳಲು ಪ್ರಾಜೆಕ್ಟ್​​​ಗಳನ್ನು ಅವರು ಮಾಡುತ್ತಿದ್ದಾರೆ. ಜೊತೆಗೆ ಕಮಿಷನ್ ಹೊಡೆಯಲು ಮುಂದಾಗುತ್ತಿದ್ದಾರೆ. ಅಂತಾ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು. ಈಗಾಗಲೇ ರಾಜ್ಯ ಸರ್ಕಾರದ ವಿರುದ್ದ 40 % ಕಮಿಷನ್ ಆರೋಪ ಕೇಳಿ ಬಂದಿದ್ದು, 40 % ಕಮಿಷನ್ ಮುಂದುವರೆದ ಭಾಗ ಇದು. ಜನರ ತೆರಿಗೆ ಹಣ ರಕ್ಷಣೆ ಮಾಡಬೇಕಿರೋದು ನಮ್ಮ ಜವಾಬ್ದಾರಿ. ಆದರೆ ಈ ಸರ್ಕಾರ ಯಾರು ಹೆಚ್ಚು ಕಮಿಷನ್ ಕೊಡುತ್ತಾರೆ ಅವ್ರಿಗೆ ಕಟ್ರಾಕ್ಟ್ ಕೊಡುತ್ತಾರೆ ಇಂತಹ ವರಸ್ಟ್ ಗೌರ್ನಮೆಂಟ್, ಕರಪ್ಟ್ ಗೌರ್ನಮೆಂಟ್ ಇನ್ನೊಂದಿಲ್ಲ ಎಂದು ಸಿದ್ದು ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಹೈಅಲರ್ಟ್

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಮುಂದಿನ ಸುದ್ದಿ
Show comments