Webdunia - Bharat's app for daily news and videos

Install App

ಉಪಚುನಾವಣೆಯ ನಂತರ ಬಿಜೆಪಿಗೆ ಸಂಕಷ್ಟ ಕಟ್ಟಿಟ್ಟಬುತ್ತಿ- ಸಿದ್ದರಾಮಯ್ಯ

Webdunia
ಶನಿವಾರ, 16 ನವೆಂಬರ್ 2019 (10:07 IST)
ಮೈಸೂರು : ಡಿ.5 ರಂದು 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆ ಉಪಚುನಾವಣೆಯಲ್ಲಿ ಬಿಜೆಪಿಯವರು 8 ಸ್ಥಾನ ಗೆಲ್ಲುವುದಿಲ್ಲ. ಉಪಚುನಾವಣೆಯ ನಂತರ ಬಿಜೆಪಿಗೆ ಸಂಕಷ್ಟ ಕಟ್ಟಿಟ್ಟಬುತ್ತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ್ಯಾತ್ಯತೀತ ದಳಕ್ಕೆ ಯಾವುದೇ ನಿಲುವು ಇಲ್ಲ.  ಯಾವುದೇ ಚುನಾವಣೆಯಲ್ಲಿ ಜೆಡಿಎಸ್ ಗೆ ನಿಲುವು ಇಲ್ಲ. ಜೆಡಿಎಸ್ ನಿಲುವಿನಿಂದ ಬಿಜೆಪಿಗೆ ಲಾಭವಾಗುತ್ತದೆ. ಉಪಚುನಾವಣೆಯಲ್ಲಿ ಬಿಜೆಪಿಯವರು ಅಕ್ರಮ ಮಾಡಲು ಸಜ್ಜಾಗಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.


ಅಪರೇಷನ್ ಕಮಲದ ಬಗ್ಗೆ ಅನರ್ಹ ಶಾಸಕರ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು,  ಕೋರ್ಟ್ ತೀರ್ಪಿನ ನಂತರ ಒಬ್ಬೊಬ್ಬರೇ ಸತ್ಯ ಹೇಳುತ್ತಿದ್ದಾರೆ. ಇದೆಲ್ಲವೂ ರಾಜ್ಯದ ಜನರಿಗೆ ಈಗ ಅರ್ಥವಾಗುತ್ತಿದೆ. ಅವರು ಏನೇ ಕಥೆ ಹೇಳಿದರೂ ಅನರ್ಹ ಶಾಸಕರು ಅನರ್ಹರೆಂಬ ಪಟ್ಟಿಯಲ್ಲಿಯೇ  ಜನರ ಮುಂದೆ ಹೋಗಬೇಕು. ಅವರಿಗೆ ಅಂಟಿರುವ ಅನರ್ಹರೆಂಬ ಪಟ್ಟ ಹೋಗಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments