ಬಿಜೆಪಿ ಅಭ್ಯರ್ಥಿ ನಯವಂಚಕ ಎಂದ ಸಿದ್ದರಾಮಯ್ಯ

Webdunia
ಸೋಮವಾರ, 2 ಡಿಸೆಂಬರ್ 2019 (16:15 IST)

ಅನರ್ಹ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಸುಧಾಕರ ನಯವಂಕನಾಗಿದ್ದಾನೆ. ಹೀಗಂತ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
 

ಆಂಜನಪ್ಪರನ್ನು ಬಿಟ್ಟು ಸುಧಾಕರ್ ಗೆ ಟಿಕೆಟ್ ನೀಡಿ ಶಾಸಕರನ್ನಾಗಿಸಿದ್ದು ಸರಿಯಲ್ಲ ಅಂತ ಈಗ ಗೊತ್ತಾಗಿದೆ. ಸುಧಾಕರ್ ಒಬ್ಬ ಊಸರವಳ್ಳಿ, ನಯವಂಚಕನಾಗಿದ್ದಾನೆ.

 

ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜ್ ಮಂಜೂರು ಮಾಡಿದ್ದು ನಾನು ಸಿಎಂ ಆಗಿದ್ದಾಗ. ಇದರಲ್ಲಿ ನಿಮ್ಮ ಸಾಧನೆ ಏನಿದೆ ಸುಧಾಕರ್ ಎಂದು ಟ್ವಿಟ್ಟರ್ ನಲ್ಲಿ ಸಿದ್ರಾಮಯ್ಯ ಪ್ರಶ್ನಿಸಿದ್ದಾರೆ.

ಆಪರೇಷನ್ ಕಮಲದಲ್ಲಿ ಸುಧಾಕರ್ ಕಿಂಗ್ ಪಿನ್ ಥರ, ಕೋತಿ ಥರ ವರ್ತಿಸಿದ್ದಾನೆ ಅಂತೆಲ್ಲ ಸಿದ್ದರಾಮಯ್ಯ ಕಿಚಾಯಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಗುಡಿಸುವ ನೆಪದಲ್ಲಿ ಕಾಂಗ್ರೆಸ್ ಹಣ ದೋಚುವ ಯತ್ನ: ವಿಜಯೇಂದ್ರ ಕಿಡಿ

Gold Price: ನಿನ್ನೆ ಕೊಂಚ ಇಳಿಕೆಯಾಗಿದ್ದ ಚಿನ್ನದ ದರದಲ್ಲಿ ಇಂದು ಎಷ್ಟು ಏರಿಕೆ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಮುಂದಿನ ಸುದ್ದಿ
Show comments