Webdunia - Bharat's app for daily news and videos

Install App

ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಅವರೇ ಹೈಕಮಾಂಡ್:.ವಿಶ್ವನಾಥ್ ಮತ್ತೆ ವಾಗ್ದಾಳಿ

Webdunia
ಶನಿವಾರ, 13 ಮೇ 2017 (13:40 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್‌ಗೆ ಹೈಕಮಾಂಡ್‌ನಂತಾಗಿದ್ದಾರೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಮತ್ತೆ ತಮ್ಮದೇ ಪಕ್ಷದ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಯಾರ ಮಾತನ್ನು ಕೇಳುತ್ತಿಲ್ಲ. ಸಾಧನಾ ಸಮಾವೇಶ ಮಾಡುವುದರ ಬದಲಿಗೆ ಆತ್ಮವಿಮರ್ಶೆ ಸಮಾವೇಶ ಮಾಡಬೇಕಾಗಿತ್ತು ಎಂದು ಲೇವಡಿ ಮಾಡಿದರು.
 
ರಾಜ್ಯದಲ್ಲಿ ಭ್ರಷ್ಟಾಚಾರ ಹಾಗೆಯೇ ಇದೆ.  ಸರಕಾರದ ಸಾಧನೆಯ ಬಗ್ಗೆ ಕೇವಲ ಅಂಕಿ ಅಂಶಗಳನ್ನು  ಬಿಡುಗಡೆಗೊಳಿಸಿದರೆ ಸಾಲದು. ಅದರ ಬಗ್ಗೆ ಚರ್ಚೆಯಾಗಬೇಕು ಎಂದು ತಿರುಗೇಟು ನೀಡಿದರು. 
 
ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆ ಮಾಡಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಪಾರದರ್ಶಕ ಅಡಳಿತ ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಇದೀಗ ಎಲ್ಲವನ್ನು ಮರೆತಿದ್ದಾರೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಮುಂದಿನ ಸುದ್ದಿ
Show comments