ರಾತ್ರಿ ಇಲ್ಲೇ ಮಲಗೋಣ ಎಂದ ಸಿದ್ದರಾಮಯ್ಯ?

Webdunia
ಶನಿವಾರ, 19 ಫೆಬ್ರವರಿ 2022 (12:52 IST)
ಆಗ ಮಧ್ಯಪ್ರವೇಶ ಮಾಡಿದ ಸ್ಪೀಕರ್, ರಮೇಶ್ ಕುಮಾರ್ಗೆ ಟಾಂಗ್ ಕೊಟ್ಟರು.

ಸಸ್ಪೆಂಡ್ ಮಾಡಿ ಅಂತಾ ರಮೇಶ್ ಕುಮಾರ್ ಸಲಹೆ ಕೊಟ್ಟಿದ್ದಾರೆ. ಸಸ್ಪೆಂಡ್ ಮಾಡಿ ಅಂತ ರಮೇಶ್ ಕುಮಾರ್ ಬರೆದು ಕೊಡಲಿ. ಸಿದ್ದರಾಮಯ್ಯ ಹಿರಿಯರಿದ್ದಾರೆ, ಅನುಭವಿಗಳಿದ್ದಾರೆ. ಅಂತಹವರನ್ನು ಸಸ್ಪೆಂಡ್ ಮಾಡಿ ಅಂತ ರಮೇಶ್ ಕುಮಾರ್ ಸಲಹೆ ಕೊಡ್ತಿದ್ದಾರೆ ಅಂತಾ ತಿರುಗೇಟು ನೀಡಿದರು. 

ಬಳಿಕವೂ ಗದ್ದಲ ಮುಂದುವರಿದಾಗ ವಿಧಾನಸಭೆ ಕಲಾಪವನ್ನು ಸೋಮವಾರ ಬೆಳಗ್ಗೆ 11ಕ್ಕೆ ಮುಂದೂಡಲಾಯಿತು. ಕಾಂಗ್ರೆಸ್ ನಾಯಕರು ಅಹೋರಾತ್ರಿ ಧರಣಿಯನ್ನು ಮುಂದುವರಿಸಿದ್ದಾರೆ.

ಸೋಮವಾರದವರೆಗೂ ಧರಣಿ ಮಾಡೋಣ, ಯಾರೂ ಹೋಗಬೇಡಿ, ಇಲ್ಲೇ ಕೂರಿ. ರಾತ್ರಿ ವಿಧಾನಸಭೆಯಲ್ಲಿ ಮಲಗೋಣ ಎಂದು ಸಿದ್ದರಾಮಯ್ಯ ಕಾಂಗ್ರೆಸ್ ಸದಸ್ಯರಿಗೆ ಖಡಕ್ ಸೂಚನೆ ಕೊಟ್ಟಿದ್ದು, ಧರಣಿ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಗಳಿಗೆ 2 ಕೋಟಿ ರೂ ಜೀವನಾಂಶ ಕೊಡಿಸಿ ಸ್ವಾಮಿ..ಮಹಿಳೆಯ ಬೇಡಿಕೆಗೆ ಜಡ್ಜ್ ಶಾಕ್ Video

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 7 ಸ್ಥಾನ ಯಾರಿಗೆ

ಅಮೆರಿಕಾ, ಇರಾನ್ ನಡುವೆ ಕೊನೆಗೂ ಶಾಂತಿ ಒಪ್ಪಂದಕ್ಕೆ ಸಹಿ: ಒಪ್ಪಂದದ ಪ್ರಮುಖ ಅಂಶಗಳ ವಿವರ ಇಲ್ಲಿದೆ

ವಾಟ್ಸಾಪ್, ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಪ್ಲಸ್ ಎಂದರೇನು: ಭಾರತದಲ್ಲಿ ಎಷ್ಟು ದರವಿದೆ ಇಲ್ಲಿದೆ ವಿವರ

Karnataka Weather: ಕರ್ನಾಟಕದಲ್ಲಿ ಮುಂಗಾರು ಕ್ಷೀಣವಾಗಿದ್ದರೂ ಈ ಭಾಗದಲ್ಲಿ ಇಂದೂ ಮಳೆ

ಮುಂದಿನ ಸುದ್ದಿ
Show comments