Webdunia - Bharat's app for daily news and videos

Install App

ರಾಮಮಂದಿರಕ್ಕೆ ದೇಣಿಗೆ ಸಂಗ್ರಹದ ಲೆಕ್ಕ ಕೇಳುವಂತಹ ಅಧಿಕಾರ ನನಗಿದೆ-ಸಿದ್ದರಾಮಯ್ಯ

Webdunia
ಶನಿವಾರ, 20 ಫೆಬ್ರವರಿ 2021 (11:34 IST)
ಮೈಸೂರು : ರಾಮಮಂದಿರಕ್ಕೆ ದೇಣಿಗೆ ಸಂಗ್ರಹದ ಲೆಕ್ಕ ಕೇಳಿದ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಕೆಎಸ್ ಈಶ್ವರಪ್ಪ ಹರಿಹಾಯ್ದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ಸುದ್ದಿಗಾರರೊಂದಿಗೆ ಮಾತನಾಡಿ, ದೇಣಿಗೆಯನ್ನು ರಾಮಮಂದಿರ ನಿರ್ಮಾಣಕ್ಕೆ ನೀಡುತ್ತಿದ್ದಾರೆ. ಬಿಜೆಪಿಗಾಗಿ ದೇಶದಲ್ಲಿರುವ ಜನರು ದೇಣಿಗೆಯನ್ನು ನೀಡುತ್ತಿಲ್ಲ. ಹೀಗಾಗಿ ಅದರ ಬಗ್ಗೆ ಲೆಕ್ಕ ಕೇಳುವಂತಹ ಅಧಿಕಾರ ನನಗಿದೆ. ದೇಶದ ಪ್ರಜೆಯಾಗಿ ನಾನು ಅದರ ಲೆಕ್ಕವನ್ನು ಕೇಳುತ್ತೇನೆ. ನಾನು ದೇಣಿಗೆಯನ್ನು ಕೊಡಲಿ ಬಿಡಲಿ ಲೆಕ್ಕವನ್ನು ಕೇಳುತ್ತೇನೆ ಎಂದು ಹೇಳಿದ್ದಾರೆ.

ಹಾಗೇ ದೇಣಿಗೆ ಸಂಗ್ರಹ ಲೆಕ್ಕ ನೀಡುವುದಕ್ಕೆ ಹಿಂದೇಟು ಹಾಕ್ತಿದ್ದಾರೆ. ಇದರ ಅರ್ಥ ಹಣ ದುರುಪಯೋಗವಾಗುತ್ತಿದೆ ಎಂಬುದು. ಈ ಹಿಂದೆಯೂ ಇವರು ದೇಣಿಗೆ ಸಂಗ್ರಹಿಸಿದ ಲೆಕ್ಕ ಕೊಟ್ಟಿಲ್ಲ. ಇದರ ಅರ್ಥ ಏನು ಅವರೇ ಹೇಳಬೇಕು ಎಂದು ಅವರು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments