Webdunia - Bharat's app for daily news and videos

Install App

ಜಾತಿ ಜಾತಿಗಳ ನಡುವೆ ಸಿದ್ದರಾಮಯ್ಯ ಛೂ ಬೀಡ್ತಿದ್ದಾರೆ- ಶಾಮನೂರು ಶಿವಶಂಕರಪ್ಪ

geetha
ಶನಿವಾರ, 2 ಮಾರ್ಚ್ 2024 (21:02 IST)
ಬೆಂಗಳೂರು-ಸರ್ಕಾರ ವರದಿ ಬಗ್ಗೆ ಏನು ಮಾಡುತ್ತದೆ ನೋಡ್ತೇವೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.ನಾವು ಸುಮ್ಮನೆ ಕೂರುವುದಿಲ್ಲ.ವೈಜ್ಞಾನಿಕವಾಗಿ ಮಾಡಬೇಕು ಇನ್ನೊಮ್ಮೆ 9 ವರ್ಷದ ಹಳೆಯದನ್ನು ಈಗ ತಂದಿದ್ದಾರೆ.ಕಾಂತರಾಜು ವರದಿಯನ್ನು ಈಗ ಅವರು ತಂದುಕೊಟ್ಟಿದ್ದಾರೆ.
 
ನಮ್ಮ ಜನಸಂಖ್ಯೆ 2 ಕೋಟಿ ಗೂ ಹೆಚ್ಚಿದೆ.ಉದ್ದೇಶಪೂರ್ವಕವಾಗಿ ಕಡಿಮೆ ಮಾಡಿದ್ದಾರೆ ಎನಿಸುತ್ತದೆ.ಈ ವರದಿಯನ್ನು ಮೂಲೆಗೆ ಹಾಕಬೇಕು ಈಗಲೂ ಹೇಳ್ತೇನೆ .ಈ ವರದಿಯನ್ನು ಮನೆಯಲ್ಲೇ ಕೂತು ಮಾಡಿದ್ದಾರೆ.ಕಾಂಗ್ರೆಸ್ ಗೆ ಸಮಸ್ಯೆ ಆಗುತ್ತದೆಯಾ ಎಂಬ ಪ್ರಶ್ನೆಗೆ ನಾನು ಈಗ ಕೂಲಂಕುಷವಾಗಿ ಹೇಳೋದಕ್ಕೆ ಹೋಗಲ್ಲ.ಸಿದ್ದರಾಮಯ್ಯ ನಮ್ಮ ಅಭಿಪ್ರಾಯಗಳಿಗೆ ಎಲ್ಲಪ್ಪ ಮನ್ನಣೆ ಕೊಡ್ತಾರೆ.ಜಾತಿ ಜಾತಿಗಳ ನಡುವೆ ಸಂಘರ್ಷ ಆಗುತ್ತದೆ.ಜಾತಿ ಜಾತಿಗಳ ನಡುವೆ ಅವರು ಛೂ ಬಿಡ್ತಿದ್ದಾರೆ.

ನಾವು ಎಸ್.ಸಿ ಎಸ್.ಟಿ ವಿರುದ್ದವಲ್ಲ ಆದರೆ ನಮ್ಮ ಸಂಖ್ಯೆ ಡಬಲ್ ಇದೆ.ಅಗತ್ಯ ಬಿದ್ದರೆ ನಾವೂ ಖಾಸಗಿಯಾಗಿ ಸರ್ವೆ ಮಾಡಿಸುತ್ತೇವೆ.ಉಪ ಪಂಗಡ ಎಲ್ಲ ಸೇರಿ 2 ಕೋಟಿ ಗೂ ಹೆಚ್ಚಿದ್ದೇವೆ ಲಿಂಗಾಯತರು ಈ ವರದಿಯನ್ನು ನಾವು ಒಪ್ಪಲ್ಲ ಎಂದ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

ಮುಂದಿನ ಸುದ್ದಿ
Show comments