Webdunia - Bharat's app for daily news and videos

Install App

ಸಿದ್ದರಾಮಯ್ಯ ಜನರ ದಾರಿ ತಪ್ಪಿಸುವ ಕೆಲಸ ಮಾಡ್ತಾ ಇದಾರೆ : ಕೇಂದ್ರ ಸಚಿವ ಕಿಡಿ

Webdunia
ಮಂಗಳವಾರ, 4 ಏಪ್ರಿಲ್ 2023 (20:30 IST)
ಎಸ್ ಸಿ ಎಸ್ ಟಿ ಮೀಸಲಾತಿ 9ನೇ ಶೇಡ್ಯೂಲ್ ಗೆ ಸೇರಿಸುವಂತೆ ಕಾಂಗ್ರೆಸ್ ನಾಯಕರ ಒತ್ತಾಯ ಮಾಡ್ತಿರುವ ವಿಚಾರಕ್ಕೆ ಮಾತನಾಡಿದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು, ಮೀಸಲಾತಿ ಮಾನ್ಯತೆ ಕೇಂದ್ರ ಸರ್ಕಾರ ಕಳಿಸಿದ ತಕ್ಷಣ ಮಾಡಲ್ಲ.ಸಿದ್ದರಾಮಯ್ಯ ಅವರು ಆರ್ಟಿಕಲ್ 3 ಅಲ್ಲಿ ಶಿಫಾರ ಮಾಡಿದ್ದಾರೆ.ಹಿಮಾಚಲ ಕೂಡ ವರ್ಗೀಕರಣ ಮಾಡಲು ಶಿಫಾರಸ್ಸು ಮಾಡಲು ಕಳಿಸಿತ್ತು, ಆಂಧ್ರ, ರಾಜಸ್ತಾನ ಕೂಡ ಕಳಿಸಿತ್ತು.ತಮಿಳುನಾಡು ಕೂಡ ಕಳಿಸಿ, ಎಷ್ಟು ರಾಜ್ಯಗಳಲ್ಲಿ ವರ್ಗೀಕರಣ ಅವಶ್ಯಕತೆ ಇದೆ ಅಂತ ಕೇಂದ್ರ ನೋಡಬೇಕು.ದಕ್ಷಿಣ ಭಾರತ ಮತ್ತು ಉತ್ತರ ಭಾರತ ಶೋಶಿತ ವರ್ಗಗಳ ಬಗ್ಗೆ ಅಧ್ಯಯನ ಆಗಬೇಕಿದೆ.ವಿವಿಧ ಸಮಿತಿಗಳ ವರದಿ ತರಿಸಿಕೊಳ್ಳಲಾಗಿದೆ..ಎಲ್ಲಾ ವರದಿ ಹಾಗೂ ಸುಪ್ರೀಂ ಕೋರ್ಟ್ ತೀರ್ಪು ತರಿಸಿ ಕೊಂಡಿದ್ದಾರೆ.ನಮ್ಮ ಪ್ರಧಾನಿಗಳು ಮತ್ತು ಅಮಿತ್ ಶಾ ಅವರೇ ಇದರ ಬಗ್ಗೆ ವರದಿ ತರಿಸಿಕೊಳ್ತಿದ್ದಾರೆ.ಅವರೇ ಮೀಸಲಾತಿ 9ನೇ ಶೇಡ್ಯೂಲ್ ಗೆ ಸೇರಿಸಲು ನಿರ್ಧಾರ ಮಾಡ್ತಾರೆ ಇದರ ಜೊತೆಗೇನೇ ತುಷಾರ್ ಮೆಹ್ತಾ ಸಮಿತಿಗೆ ವರದಿ ಕೊಡಲು ಸೂಚಿಸಿದ್ದಾರೆ. ಆದರೆ ಸಿದ್ದರಾಮಯ್ಯ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದ್ದಾರೆ  ಆ ರೀತಿ ದಿಕ್ಕು ತಪ್ಪಿಸೋ ಕೆಲಸ ಮಾಡಬೇಡಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments