ಪಾಕಿಸ್ತಾನಕ್ಕೆ ಬೆಂಬಲ ನೀಡುವ ಸಿದ್ದರಾಮಯ್ಯ– ಜೋಶಿ ಟೀಕೆ

Webdunia
ಬುಧವಾರ, 31 ಜನವರಿ 2018 (18:50 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಾರೆ. ಎಂದು ಆರೋಪಿಸಿರವ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತೊಗೆಯಬೇಕು ಎಂದು ಹೇಳಿದ್ದಾರೆ.
 
ಕೊಪ್ಪಳದಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಮತ್ತು ಭಜರಂಗದಳ ಭಯೋತ್ಪಾದನೆ ಸಂಘಟನೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹುಶಃ ಪಾಕಿಸ್ತಾನದಲ್ಲಿ ಬೆಂಬಲ ಸಿಕ್ಕಿರಬೇಕು ಎಂದು ಲೇವಡಿ ಮಾಡಿದ್ದಾರೆ.
 
ವೋಟ್ ಬ್ಯಾಂಕ್‌ಗಾಗಿ ಏನು ಬೇಕಾದರೂ ಮಾಡುವ ಸಿದ್ದರಾಮಯ್ಯ ಅವರ ಮುಠ್ಠಾಳತನದ ಪರಮಾವಧಿಯಾಗಿದೆ. ಮಹಾದಾಯಿ ವಿಚಾರದಲ್ಲಿ ಕನ್ನಡ ಪರ ಸಂಘಟನೆಗಳಿಂದ ಹೋರಾಟ ಮಾಡಿಸಿದ್ದಾರೆ ಎಂದು ಟೀಕಿಸಿದ್ದಾರೆ.
 
ಬಳ್ಳಾರಿವರೆಗೆ ಪಾದಯಾತ್ರೆ ನಡೆಸಿದ್ದ ಸಿದ್ದರಾಮಯ್ಯ ಬಿಜೆಪಿಯವರು ಜೈಲಿಗೆ ಹೋಗಿ ಬಂದವರು ಎಂದು ಹೇಳಿದ್ದಾರೆ. ಆದರೆ, ಈಗ ಆನಂದಸಿಂಗ್ ಒಳ್ಳೆಯವರು ಎಂದು ಹೇಳುತ್ತಿದ್ದಾರೆ ಎಂದು ದೂಷಿಸಿದ್ದಾರೆ.
 
ವಾಟಾಳ್ ನಾಗರಾಜ್‌ಗೆ ಬುದ್ದಿ ಇಲ್ಲ. ಮಹಾದಾಯಿ ಎಲ್ಲಿ ಹರಿಯುತ್ತದೆ ಎನ್ನುವುದು ಕೂಡ ಗೊತ್ತಿಲ್ಲ. ವಾಟಾಳ್ ನಾಗರಾಜ್ ಕಾಂಗ್ರೆಸ್ ಏಜೆಂಟ್ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments